ಬ್ರೇಕಿಂಗ್ ನ್ಯೂಸ್
28-08-20 12:58 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 28: ಕೊರೊನಾ ಲಾಕ್ಡೌನ್ ಬಳಿಕ ತುಳುನಾಡಿನ ಧಾರ್ಮಿಕ ಆಚರಣೆಗಳು ಸ್ಥಗಿತಗೊಂಡಿದ್ದವು. ದೈವಾರಾಧನೆ, ನಾಗಾರಾಧನೆಯಂತಹ ತುಳುವರ ಆರಾಧನ ಕ್ರಮಗಳಿಗೆ ಸಂಪೂರ್ಣ ಬ್ರೇಕ್ ಬಿದ್ದಿತ್ತು. ಈ ಉಡುಪಿ ಶಾಸಕರಾದ ರಘುಪತಿ ಭಟ್, ಕರಾವಳಿಯ ಧಾರ್ಮಿಕ ಆಚರಣೆಗಳಿಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಮುಖ್ಯಮುಂತ್ರಿ ಬಿ.ಎಸ್. ಯಡಿಯೂರಪ್ಪ ತುಳುನಾಡಿನ ಧಾರ್ಮಿಕ ಆಚರಣೆಗೆ ಅನುಮತಿ ನೀಡವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.
ಈ ಬಗ್ಗೆ ಟ್ವೀಟರ್ ಮೂಲಕ ಮಾಹಿತಿ ನೀಡಿರುವ ಶಾಸಕ ರಘುಪತಿ ಭಟ್, “ದೈವರಾಧನೆ , ಮಾರಿಪೂಜೆ, ನೇಮ, ಉತ್ಸವ ಮೊದಲಾದ ತುಳುನಾಡಿನ ಧಾರ್ಮಿಕ ಆಚರಣೆಗಳನ್ನು ನಡೆಸಲು ಮುಖ್ಯಮಂತ್ರಿಯವರು ಅನುಮತಿ ನೀಡಿದ್ದಾರೆ. ನನ್ನ ಮನವಿಗೆ ಮುಖ್ಯಮಂತ್ರಿಯವರು ಸ್ಪಂದಿಸಿದ್ದು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶ ಮಾಡಿದ್ದಾರೆ. ತಕ್ಷಣ ಜಾರಿಗೆ ತರಲು ನಾನು ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಆಗ್ರಹಿಸುತ್ತೇನೆ" ಎಂದು ತಿಳಿಸಿದ್ದಾರೆ.
I hereby appeal to the Chief Secretary of the State government to allow us to soon conduct the religious ceremonies of Tulunad, such as worshipping the deity, Nemothsava, Maari Pooja, - about which I already sent the request letter to the honourable Chief Minister of Karnataka. pic.twitter.com/MGggJq1BiT
— MLA Raghupathi Bhat BJP (@RaghupathiBhat) August 28, 2020
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 09:05 pm
HK News Staffer
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm