ಬ್ರೇಕಿಂಗ್ ನ್ಯೂಸ್
19-05-21 03:03 pm Mangalore Correspondent ಕರಾವಳಿ
Photo credits : Deccan Herald
ಮಂಗಳೂರು, ಮೇ 19: ಸೂಪರ್ ಮಾರ್ಕೆಟಿಗೆ ತೆರಳಿ ಮಾಸ್ಕ್ ಬಗ್ಗೆ ವಾಗ್ವಾದ ಮಾಡಿ ತೆರಳಿದ್ದ ನಗರದ ಖ್ಯಾತ ವೈದ್ಯ ಡಾ.ಬಿ.ಎಸ್. ಕಕ್ಕಿಲ್ಲಾಯ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಕದ್ರಿಯ ಜಿಮ್ಮಿ ಮಾರ್ಕೆಟ್ ಪಾಲುದಾರ ರೇನ್ ರೊಸಾರಿಯೋ ಕದ್ರಿ ಠಾಣೆಗೆ ದೂರು ನೀಡಿದ್ದರು. ಮೇ 18ರ ಬೆಳಗ್ಗೆ ಮಾರ್ಕೆಟ್ ಬಂದಿದ್ದ ವೈದ್ಯರು ಸ್ಟಾಫ್ ಜೊತೆ ಮಾಸ್ಕ್ ವಿಚಾರದಲ್ಲಿ ವಾಗ್ವಾದ ನಡೆಸಿದ್ದಾರೆ. ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಹಾಕಿರಬೇಕೆಂದು ಸರಕಾರದ ಮಾರ್ಗಸೂಚಿ ಇದೆ. ಆದರೆ, ವೈದ್ಯರು ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದು ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.



ಇದಕ್ಕೂ ಮುನ್ನ ಸೂಪರ್ ಮಾರ್ಕೆಟ್ ಸಿಬಂದಿ, ವೈದ್ಯರು ವಾಗ್ವಾದ ಮಾಡಿದ್ದ ಸಂದರ್ಭದ ಸಿಸಿಟಿವಿ ವಿಡಿಯೋವನ್ನು ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋ ಹರಿದಾಡುತ್ತಿದ್ದಂತೆ ಸಾರ್ವಜನಿಕರ ಕಡೆಯಿಂದ ಆಕ್ರೋಶ ವ್ಯಕ್ತವಾಗಿತ್ತು.
ಪೊಲೀಸರು ವೈದ್ಯರ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
Read: ಮಾಸ್ಕ್ ವಿಚಾರದಲ್ಲಿ ಸೂಪರ್ ಮಾರ್ಕೆಟಲ್ಲಿ ವಾಗ್ವಾದ ; ವೈದ್ಯರಿಗೇ ಮುಜುಗರ ಸೃಷ್ಟಿಸಿದ ಸಿಬಂದಿ !
An epidemic case has been filed against Dr. Srinivas Kamkilaya for breaking covid rules in Jimmys Super Market in Kadri by not wearing Mouth Mask and arguing with the staff. The video of this had gone viral on Social Media.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 05:12 pm
HK News Staffer
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am