ಬ್ರೇಕಿಂಗ್ ನ್ಯೂಸ್
19-05-21 03:03 pm Mangalore Correspondent ಕರಾವಳಿ
Photo credits : Deccan Herald
ಮಂಗಳೂರು, ಮೇ 19: ಸೂಪರ್ ಮಾರ್ಕೆಟಿಗೆ ತೆರಳಿ ಮಾಸ್ಕ್ ಬಗ್ಗೆ ವಾಗ್ವಾದ ಮಾಡಿ ತೆರಳಿದ್ದ ನಗರದ ಖ್ಯಾತ ವೈದ್ಯ ಡಾ.ಬಿ.ಎಸ್. ಕಕ್ಕಿಲ್ಲಾಯ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಕದ್ರಿಯ ಜಿಮ್ಮಿ ಮಾರ್ಕೆಟ್ ಪಾಲುದಾರ ರೇನ್ ರೊಸಾರಿಯೋ ಕದ್ರಿ ಠಾಣೆಗೆ ದೂರು ನೀಡಿದ್ದರು. ಮೇ 18ರ ಬೆಳಗ್ಗೆ ಮಾರ್ಕೆಟ್ ಬಂದಿದ್ದ ವೈದ್ಯರು ಸ್ಟಾಫ್ ಜೊತೆ ಮಾಸ್ಕ್ ವಿಚಾರದಲ್ಲಿ ವಾಗ್ವಾದ ನಡೆಸಿದ್ದಾರೆ. ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಹಾಕಿರಬೇಕೆಂದು ಸರಕಾರದ ಮಾರ್ಗಸೂಚಿ ಇದೆ. ಆದರೆ, ವೈದ್ಯರು ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದು ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.



ಇದಕ್ಕೂ ಮುನ್ನ ಸೂಪರ್ ಮಾರ್ಕೆಟ್ ಸಿಬಂದಿ, ವೈದ್ಯರು ವಾಗ್ವಾದ ಮಾಡಿದ್ದ ಸಂದರ್ಭದ ಸಿಸಿಟಿವಿ ವಿಡಿಯೋವನ್ನು ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋ ಹರಿದಾಡುತ್ತಿದ್ದಂತೆ ಸಾರ್ವಜನಿಕರ ಕಡೆಯಿಂದ ಆಕ್ರೋಶ ವ್ಯಕ್ತವಾಗಿತ್ತು.
ಪೊಲೀಸರು ವೈದ್ಯರ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
Read: ಮಾಸ್ಕ್ ವಿಚಾರದಲ್ಲಿ ಸೂಪರ್ ಮಾರ್ಕೆಟಲ್ಲಿ ವಾಗ್ವಾದ ; ವೈದ್ಯರಿಗೇ ಮುಜುಗರ ಸೃಷ್ಟಿಸಿದ ಸಿಬಂದಿ !
An epidemic case has been filed against Dr. Srinivas Kamkilaya for breaking covid rules in Jimmys Super Market in Kadri by not wearing Mouth Mask and arguing with the staff. The video of this had gone viral on Social Media.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm