ಬ್ರೇಕಿಂಗ್ ನ್ಯೂಸ್
19-05-21 07:19 pm Mangaluru Correspondent ಕರಾವಳಿ
ಮಂಗಳೂರು, ಮೇ 19: ಸೂಪರ್ ಮಾರ್ಕೆಟಿನಲ್ಲಿ ಮಾಸ್ಕ್ ಬಗ್ಗೆ ವಾಗ್ವಾದ ನಡೆಸಿರುವ ಡಾ.ಬಿ.ಎಸ್ ಕಕ್ಕಿಲ್ಲಾಯರ ನಡೆಯನ್ನು ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಘಟಕ ಹಾಗೂ ಮಂಗಳೂರಿನ ಮೆಡಿಕಲ್ ಕನ್ಸಲ್ಟಂಟ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಖಂಡಿಸಿದ್ದಾರೆ.


ಸರಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿ ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಹಾಕದೆ ಜನರಿಗೆ ತಪ್ಪು ಸಂದೇಶ ನೀಡುವಂತೆ ನಡೆದುಕೊಂಡಿರುವುದು ಮತ್ತು ಜವಾಬ್ದಾರಿ ಮರೆತು ವರ್ತಿಸಿರುವುದು ತಪ್ಪು. ವೈದ್ಯರು ನೀಡಿರುವ ಹೇಳಿಕೆ ಮತ್ತು ನಡೆದಿರುವ ಘಟನೆಯ ವಿಚಾರದಲ್ಲಿ ವೈದ್ಯಕೀಯ ಸಂಘ ಯಾವುದೇ ರೀತಿಯ ಬೆಂಬಲ ನೀಡುವುದಿಲ್ಲ ಎಂದು ಐಎಂಎ ಮಂಗಳೂರು ಘಟಕದ ಹೆಸರಲ್ಲಿ ಸಂಘದ ಕಾರ್ಯದರ್ಶಿ ಡಾ. ಅನಿಮೇಶ್ ಜೈನ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಸರಕಾರದ ಮಾರ್ಗಸೂಚಿ, ನಿಯಮಗಳನ್ನು ಸಾರ್ವಜನಿಕ ಜಾಗದಲ್ಲಿ ಪಾಲನೆ ಮಾಡಬೇಕಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶನ ಪ್ರಕಾರ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ಸ್ಯಾನಿಟೈಸ್ ಮಾಡಿಕೊಳ್ಳುವುದು ಇತ್ಯಾದಿ ನಿಯಮಗಳನ್ನು ಸರಕಾರ ರೂಪಿಸಿದ್ದು ಇದನ್ನು ವೈದ್ಯಕೀಯ ಸಂಘವೂ ಬೆಂಬಲಿಸುತ್ತದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೊನಾ ಸೋಂಕನ್ನು ದೂರ ಮಾಡೋಣ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
IMA Condemns the incident of Mangalore Doctor Srinivas Kamkilaya found without a mask in the supermarket. The Indian Medical Association, Mangalore states that they don't stand by any actions or statements made by the doctor and strongly condemn them.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am