ಬ್ರೇಕಿಂಗ್ ನ್ಯೂಸ್
19-05-21 07:19 pm Mangaluru Correspondent ಕರಾವಳಿ
ಮಂಗಳೂರು, ಮೇ 19: ಸೂಪರ್ ಮಾರ್ಕೆಟಿನಲ್ಲಿ ಮಾಸ್ಕ್ ಬಗ್ಗೆ ವಾಗ್ವಾದ ನಡೆಸಿರುವ ಡಾ.ಬಿ.ಎಸ್ ಕಕ್ಕಿಲ್ಲಾಯರ ನಡೆಯನ್ನು ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಘಟಕ ಹಾಗೂ ಮಂಗಳೂರಿನ ಮೆಡಿಕಲ್ ಕನ್ಸಲ್ಟಂಟ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಖಂಡಿಸಿದ್ದಾರೆ.
ಸರಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿ ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಹಾಕದೆ ಜನರಿಗೆ ತಪ್ಪು ಸಂದೇಶ ನೀಡುವಂತೆ ನಡೆದುಕೊಂಡಿರುವುದು ಮತ್ತು ಜವಾಬ್ದಾರಿ ಮರೆತು ವರ್ತಿಸಿರುವುದು ತಪ್ಪು. ವೈದ್ಯರು ನೀಡಿರುವ ಹೇಳಿಕೆ ಮತ್ತು ನಡೆದಿರುವ ಘಟನೆಯ ವಿಚಾರದಲ್ಲಿ ವೈದ್ಯಕೀಯ ಸಂಘ ಯಾವುದೇ ರೀತಿಯ ಬೆಂಬಲ ನೀಡುವುದಿಲ್ಲ ಎಂದು ಐಎಂಎ ಮಂಗಳೂರು ಘಟಕದ ಹೆಸರಲ್ಲಿ ಸಂಘದ ಕಾರ್ಯದರ್ಶಿ ಡಾ. ಅನಿಮೇಶ್ ಜೈನ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಸರಕಾರದ ಮಾರ್ಗಸೂಚಿ, ನಿಯಮಗಳನ್ನು ಸಾರ್ವಜನಿಕ ಜಾಗದಲ್ಲಿ ಪಾಲನೆ ಮಾಡಬೇಕಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶನ ಪ್ರಕಾರ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ಸ್ಯಾನಿಟೈಸ್ ಮಾಡಿಕೊಳ್ಳುವುದು ಇತ್ಯಾದಿ ನಿಯಮಗಳನ್ನು ಸರಕಾರ ರೂಪಿಸಿದ್ದು ಇದನ್ನು ವೈದ್ಯಕೀಯ ಸಂಘವೂ ಬೆಂಬಲಿಸುತ್ತದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೊನಾ ಸೋಂಕನ್ನು ದೂರ ಮಾಡೋಣ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
IMA Condemns the incident of Mangalore Doctor Srinivas Kamkilaya found without a mask in the supermarket. The Indian Medical Association, Mangalore states that they don't stand by any actions or statements made by the doctor and strongly condemn them.
23-05-25 02:35 pm
Bangalore Correspondent
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
22-05-25 05:53 pm
HK News Desk
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
22-05-25 10:29 pm
Mangalore Correspondent
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
Kishor Kumar Puttur; ಸರ್ಕಾರಿ ಆಸ್ಪತ್ರೆ ಬಳಿಯ ಜನ...
21-05-25 11:09 pm
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
23-05-25 01:25 pm
HK News Desk
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm