ಬ್ರೇಕಿಂಗ್ ನ್ಯೂಸ್
19-05-21 07:19 pm Mangaluru Correspondent ಕರಾವಳಿ
ಮಂಗಳೂರು, ಮೇ 19: ಸೂಪರ್ ಮಾರ್ಕೆಟಿನಲ್ಲಿ ಮಾಸ್ಕ್ ಬಗ್ಗೆ ವಾಗ್ವಾದ ನಡೆಸಿರುವ ಡಾ.ಬಿ.ಎಸ್ ಕಕ್ಕಿಲ್ಲಾಯರ ನಡೆಯನ್ನು ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಘಟಕ ಹಾಗೂ ಮಂಗಳೂರಿನ ಮೆಡಿಕಲ್ ಕನ್ಸಲ್ಟಂಟ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಖಂಡಿಸಿದ್ದಾರೆ.


ಸರಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿ ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಹಾಕದೆ ಜನರಿಗೆ ತಪ್ಪು ಸಂದೇಶ ನೀಡುವಂತೆ ನಡೆದುಕೊಂಡಿರುವುದು ಮತ್ತು ಜವಾಬ್ದಾರಿ ಮರೆತು ವರ್ತಿಸಿರುವುದು ತಪ್ಪು. ವೈದ್ಯರು ನೀಡಿರುವ ಹೇಳಿಕೆ ಮತ್ತು ನಡೆದಿರುವ ಘಟನೆಯ ವಿಚಾರದಲ್ಲಿ ವೈದ್ಯಕೀಯ ಸಂಘ ಯಾವುದೇ ರೀತಿಯ ಬೆಂಬಲ ನೀಡುವುದಿಲ್ಲ ಎಂದು ಐಎಂಎ ಮಂಗಳೂರು ಘಟಕದ ಹೆಸರಲ್ಲಿ ಸಂಘದ ಕಾರ್ಯದರ್ಶಿ ಡಾ. ಅನಿಮೇಶ್ ಜೈನ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಸರಕಾರದ ಮಾರ್ಗಸೂಚಿ, ನಿಯಮಗಳನ್ನು ಸಾರ್ವಜನಿಕ ಜಾಗದಲ್ಲಿ ಪಾಲನೆ ಮಾಡಬೇಕಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶನ ಪ್ರಕಾರ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ಸ್ಯಾನಿಟೈಸ್ ಮಾಡಿಕೊಳ್ಳುವುದು ಇತ್ಯಾದಿ ನಿಯಮಗಳನ್ನು ಸರಕಾರ ರೂಪಿಸಿದ್ದು ಇದನ್ನು ವೈದ್ಯಕೀಯ ಸಂಘವೂ ಬೆಂಬಲಿಸುತ್ತದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೊನಾ ಸೋಂಕನ್ನು ದೂರ ಮಾಡೋಣ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
IMA Condemns the incident of Mangalore Doctor Srinivas Kamkilaya found without a mask in the supermarket. The Indian Medical Association, Mangalore states that they don't stand by any actions or statements made by the doctor and strongly condemn them.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 05:12 pm
HK News Staffer
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am