ಬ್ರೇಕಿಂಗ್ ನ್ಯೂಸ್
20-05-21 10:48 pm Mangaluru Correspondent ಕರಾವಳಿ
ಉಳ್ಳಾಲ, ಮೇ 20: ಮಾಸ್ಕ್ ಧರಿಸದೆ ಇರುವುದನ್ನು ಪ್ರಶ್ನಿಸಿದ ಪಿಡಿಒ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುರಿತು ವ್ಯಕ್ತಿಯೊಬ್ಬನ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿನ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಚೇರಿ ಸಿಬ್ಬಂದಿ ಮಹಮ್ಮದ್ ಅಶ್ರಫ್ ಕಿನ್ಯ ಗ್ರಾಮದ ಬೆಳರಿಂಗೆಯಲ್ಲಿ ಬುಧವಾರ ಕರ್ತವ್ಯ ನಿರ್ವಹಿಸುತ್ತಿರುವಾಗ ಕೆ.ಬಿ.ಎಂ. ಜನರಲ್ ಸ್ಟೋರ್ ಬಳಿಯಲ್ಲಿ ಶಾಕಿರ್ ಎಂಬಾತ ಮಾಸ್ಕ್ ಧರಿಸದೆ ಕುಳಿತಿದ್ದ. ಈ ವೇಳೆ, ಪಿಡಿಒ ಸರಕಾರದ ಆದೇಶ ಉಲ್ಲಂಘಿಸಬೇಡಿ ಎಂದು ಎಚ್ಚರಿಕೆ ನೀಡಿದರೂ ನಾನು ಮಾಸ್ಕ್ ಧರಿಸುವುದಿಲ್ಲ, ನನ್ನ ಅಂಗಳದಲ್ಲಿ ನಾನು ಇರುತ್ತೇನೆ. ನೀವು ಯಾರು ನನ್ನ ಕೇಳಲು ಎಂದು ಆರೋಪಿ ಶಾಕಿರ್ ಬೈದಿದ್ದಾನೆ.
ಪಿಡಿಒ ತನಗೆಗೆ ಬೈದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಉಳ್ಳಾಲ ಠಾಣೆಗೆ ದೂರು ನೀಡಿದ್ದು ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯಿದೆಯಡಿ ಕಾನೂನು ಉಲ್ಲಂಘನೆ ಕುರಿತಾಗಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kinya PDO files a complaint in Ullal Police Station on a Man for obstructing the duty of the officer by not wearing a mask even when told by PDO.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 05:12 pm
HK News Staffer
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am