ಬ್ರೇಕಿಂಗ್ ನ್ಯೂಸ್
20-05-21 10:48 pm Mangaluru Correspondent ಕರಾವಳಿ
ಉಳ್ಳಾಲ, ಮೇ 20: ಮಾಸ್ಕ್ ಧರಿಸದೆ ಇರುವುದನ್ನು ಪ್ರಶ್ನಿಸಿದ ಪಿಡಿಒ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುರಿತು ವ್ಯಕ್ತಿಯೊಬ್ಬನ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿನ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಚೇರಿ ಸಿಬ್ಬಂದಿ ಮಹಮ್ಮದ್ ಅಶ್ರಫ್ ಕಿನ್ಯ ಗ್ರಾಮದ ಬೆಳರಿಂಗೆಯಲ್ಲಿ ಬುಧವಾರ ಕರ್ತವ್ಯ ನಿರ್ವಹಿಸುತ್ತಿರುವಾಗ ಕೆ.ಬಿ.ಎಂ. ಜನರಲ್ ಸ್ಟೋರ್ ಬಳಿಯಲ್ಲಿ ಶಾಕಿರ್ ಎಂಬಾತ ಮಾಸ್ಕ್ ಧರಿಸದೆ ಕುಳಿತಿದ್ದ. ಈ ವೇಳೆ, ಪಿಡಿಒ ಸರಕಾರದ ಆದೇಶ ಉಲ್ಲಂಘಿಸಬೇಡಿ ಎಂದು ಎಚ್ಚರಿಕೆ ನೀಡಿದರೂ ನಾನು ಮಾಸ್ಕ್ ಧರಿಸುವುದಿಲ್ಲ, ನನ್ನ ಅಂಗಳದಲ್ಲಿ ನಾನು ಇರುತ್ತೇನೆ. ನೀವು ಯಾರು ನನ್ನ ಕೇಳಲು ಎಂದು ಆರೋಪಿ ಶಾಕಿರ್ ಬೈದಿದ್ದಾನೆ.
ಪಿಡಿಒ ತನಗೆಗೆ ಬೈದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಉಳ್ಳಾಲ ಠಾಣೆಗೆ ದೂರು ನೀಡಿದ್ದು ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯಿದೆಯಡಿ ಕಾನೂನು ಉಲ್ಲಂಘನೆ ಕುರಿತಾಗಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kinya PDO files a complaint in Ullal Police Station on a Man for obstructing the duty of the officer by not wearing a mask even when told by PDO.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm