ಬ್ರೇಕಿಂಗ್ ನ್ಯೂಸ್
21-05-21 03:06 pm Udupi Correspondent ಕರಾವಳಿ
ಉಡುಪಿ, ಮೇ 21: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಕೊರೊನಾ ಪಾಸಿಟಿವ್ ಕಂಡುಬರುವ ಮನೆಗಳನ್ನು ಪೂರ್ತಿಯಾಗಿ ಸೀಲ್ ಡೌನ್ ಮಾಡಲು ಮುಂದಾಗಿದೆ.
ಪಾಸಿಟಿವ್ ಬಂದು ಸೋಂಕಿತರು ಹೋಂ ಐಸೋಲೇಷನ್ ಆಗುವ ಮನೆಗಳನ್ನು ಗುರುತಿಸಿ ಪಟ್ಟಿ ಅಳವಡಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಇದರಿಂದ ಯಾವುದೇ ಗ್ರಾಮದಲ್ಲಿ ಪಾಸಿಟಿವ್ ಬಂದವರನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗುತ್ತದೆ ಎನ್ನುವ ನಂಬಿಕೆ ಜಿಲ್ಲಾಡಳಿತದ್ದು.
ಅಲ್ಲದೆ ಸೋಂಕಿತರ ಚಲನವನಗಳ ಮೇಲೆ ನಿಗಾ ಇರಿಸುವ ಉದ್ದೇಶವೂ ಇದರ ಹಿಂದಿದೆ. ಈ ರೀತಿಯ ಸೀಲ್ ಡೌನ್ ಮಾಡಲು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ ಅವರೇ ಸ್ವತಃ ಮುಂದಾಗಿದ್ದಾರೆ.
ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮ ವ್ಯಾಪ್ತಿಯಲ್ಲಿ ಸ್ವತಃ ಜಿಲ್ಲಾಧಿಕಾರಿಗಳೇ ತೆರಳಿ, ಸೀಲ್ ಡೌನ್ ಮಾಡುವುದಕ್ಕಾಗಿ ಮನೆಯ ಸುತ್ತ ಎಚ್ಚರಿಕೆ ಸೂಚಿಸುವ ಟೇಪ್ ಕಟ್ಟಿ ಜಾಗೃತಿ ಮೂಡಿಸಿದ್ದಾರೆ.
ಅಲ್ಲದೆ, ಸೋಂಕಿತರನ್ನು ಮಾತನಾಡಿಸಿದ ಜಿಲ್ಲಾಧಿಕಾರಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ್ದಾರೆ. ಮನೆಯಲ್ಲಿಯೇ ಇದ್ದು, ಆರೋಗ್ಯದ ಬಗ್ಗೆ ನಿಗಾ ಇಡುವಂತೆ ಸೂಚಿಸಿದ್ದಾರೆ.
ಇದೇ ವೇಳೆ, ಇಡೀ ಜಿಲ್ಲೆಯಾದ್ಯಂತ ಕೋವಿಡ್ ಪಾಸಿಟಿವ್ ಬಂದವರ ಮನೆಗಳನ್ನು ಸೀಲ್ ಡೌನ್ ಮಾಡಲು ಕ್ರಮ ಕೈಗೊಂಡಿದ್ದಾರೆ. ಈ ರೀತಿಯ ಕ್ರಮಗಳು ಕಳೆದ ವರ್ಷ ಕೋವಿಡ್ ಮೊದಲ ಅಲೆಯ ವೇಳೆ ಚಾಲ್ತಿಯಲ್ಲಿದ್ದು ಆನಂತರ ಹೆಚ್ಚು ಮುತುವರ್ಜಿ ವಹಿಸಿರಲಿಲ್ಲ. ಇದೀಗ ಹೋಮ್ ಐಸೋಲೇಶನಲ್ಲಿರುವ ಮಂದಿ ಹೊರಗಡೆ ಸುತ್ತಾಡುತ್ತಿದ್ದಾರೆಂದು ಸೋಂಕಿತರ ಓಡಾಟಕ್ಕೆ ಕಡಿವಾಣ ಹಾಕಲು ಈ ರೀತಿಯ ಕ್ರಮ ತೆಗೆದುಕೊಂಡಿದ್ದಾರೆ.
Those tested positive for Covid-19 their homes will be entirely sealed down in order to control the spread of Virus says Udupi Dc Jagadish.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm