ಬ್ರೇಕಿಂಗ್ ನ್ಯೂಸ್
22-05-21 12:39 pm Udupi Correspondent ಕರಾವಳಿ
Photo credits : Representative Image
ಉಡುಪಿ, ಮೇ 22: ಕೊರೊನಾ ಪಾಸಿಟಿವ್ ಆಗಿ ಹೋಂ ಐಸೋಲೇಶನ್ ಆಗಿದ್ದವರು ಕಾನೂನು ಉಲ್ಲಂಘಿಸಿ ಮುಂಬೈಗೆ ತೆರಳಿದ ಕುಟುಂಬದ ವಿರುದ್ಧ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಮುಂಬೈಯಿಂದ ಬಂದಿದ್ದ ಕಾಪು ಮೂಲದ ದಂಪತಿ ಮತ್ತು ಮಕ್ಕಳಿಬ್ಬರಿಗೆ ಪಾಸಿಟಿವ್ ಬಂದಿತ್ತು. ಅವರನ್ನು ಮೇ 18 ರಿಂದ 20 ವರೆಗೆ ಐಸೋಲೇಶನ್ ಇರುವಂತೆ ವೈದ್ಯರು ಸೂಚನೆ ನೀಡಿದ್ದರು. ಆದರೆ, ಐಸೋಲೇಶನ್ ನಿಯಮ ಉಲ್ಲಂಘಿಸಿ ಶುಕ್ರವಾರ ಕುಟುಂಬ ಮುಂಬೈಗೆ ರೈಲು ಮೂಲಕ ತೆರಳಿದ್ದರು.

ಕಾಪು ಪಡು ಲೈಟ್ಹೌಸ್ ವಾರ್ಡ್ ನ ಕೋಟ್ಯಾನ್ ಮೂಲಸ್ಥಾನ ನಿವಾಸಿಗಳಾಗಿದ್ದು ಈ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಪು ಪೊಲೀಸರ ಸೂಚನೆ ಮೇರೆಗೆ ರೈಲ್ವೇ ಪೊಲೀಸರು ಅಲರ್ಟ್ ಆಗಿದ್ದು ಮುಂಬೈ ರೈಲು ಗೋವಾ ತಲುಪುತ್ತಿದ್ದಂತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಐಸೊಲೇಶನ್ ಸಮಯ ಮುಗಿಯದೆ ಸೋಂಕಿತರು ಹೊರಗೆ ತೆರಳುವುದರಿಂದ ಬೇರೆಯವರಿಗೆ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಕಾನೂನು ಉಲ್ಲಂಘನೆ ಮಾಡಿರುವ ಬಗ್ಗೆ ಸ್ವತಃ ಜಿಲ್ಲಾಧಿಕಾರಿಯ ಸೂಚನೆಯಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Udupi Kapu Family in Covid 19 isolation escape via train to Munbai held at railway station
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm