ಬ್ರೇಕಿಂಗ್ ನ್ಯೂಸ್
22-05-21 12:39 pm Udupi Correspondent ಕರಾವಳಿ
Photo credits : Representative Image
ಉಡುಪಿ, ಮೇ 22: ಕೊರೊನಾ ಪಾಸಿಟಿವ್ ಆಗಿ ಹೋಂ ಐಸೋಲೇಶನ್ ಆಗಿದ್ದವರು ಕಾನೂನು ಉಲ್ಲಂಘಿಸಿ ಮುಂಬೈಗೆ ತೆರಳಿದ ಕುಟುಂಬದ ವಿರುದ್ಧ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಮುಂಬೈಯಿಂದ ಬಂದಿದ್ದ ಕಾಪು ಮೂಲದ ದಂಪತಿ ಮತ್ತು ಮಕ್ಕಳಿಬ್ಬರಿಗೆ ಪಾಸಿಟಿವ್ ಬಂದಿತ್ತು. ಅವರನ್ನು ಮೇ 18 ರಿಂದ 20 ವರೆಗೆ ಐಸೋಲೇಶನ್ ಇರುವಂತೆ ವೈದ್ಯರು ಸೂಚನೆ ನೀಡಿದ್ದರು. ಆದರೆ, ಐಸೋಲೇಶನ್ ನಿಯಮ ಉಲ್ಲಂಘಿಸಿ ಶುಕ್ರವಾರ ಕುಟುಂಬ ಮುಂಬೈಗೆ ರೈಲು ಮೂಲಕ ತೆರಳಿದ್ದರು.

ಕಾಪು ಪಡು ಲೈಟ್ಹೌಸ್ ವಾರ್ಡ್ ನ ಕೋಟ್ಯಾನ್ ಮೂಲಸ್ಥಾನ ನಿವಾಸಿಗಳಾಗಿದ್ದು ಈ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಪು ಪೊಲೀಸರ ಸೂಚನೆ ಮೇರೆಗೆ ರೈಲ್ವೇ ಪೊಲೀಸರು ಅಲರ್ಟ್ ಆಗಿದ್ದು ಮುಂಬೈ ರೈಲು ಗೋವಾ ತಲುಪುತ್ತಿದ್ದಂತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಐಸೊಲೇಶನ್ ಸಮಯ ಮುಗಿಯದೆ ಸೋಂಕಿತರು ಹೊರಗೆ ತೆರಳುವುದರಿಂದ ಬೇರೆಯವರಿಗೆ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಕಾನೂನು ಉಲ್ಲಂಘನೆ ಮಾಡಿರುವ ಬಗ್ಗೆ ಸ್ವತಃ ಜಿಲ್ಲಾಧಿಕಾರಿಯ ಸೂಚನೆಯಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Udupi Kapu Family in Covid 19 isolation escape via train to Munbai held at railway station
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 05:12 pm
HK News Staffer
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am