ಬ್ರೇಕಿಂಗ್ ನ್ಯೂಸ್
22-05-21 12:39 pm Udupi Correspondent ಕರಾವಳಿ
Photo credits : Representative Image
ಉಡುಪಿ, ಮೇ 22: ಕೊರೊನಾ ಪಾಸಿಟಿವ್ ಆಗಿ ಹೋಂ ಐಸೋಲೇಶನ್ ಆಗಿದ್ದವರು ಕಾನೂನು ಉಲ್ಲಂಘಿಸಿ ಮುಂಬೈಗೆ ತೆರಳಿದ ಕುಟುಂಬದ ವಿರುದ್ಧ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಮುಂಬೈಯಿಂದ ಬಂದಿದ್ದ ಕಾಪು ಮೂಲದ ದಂಪತಿ ಮತ್ತು ಮಕ್ಕಳಿಬ್ಬರಿಗೆ ಪಾಸಿಟಿವ್ ಬಂದಿತ್ತು. ಅವರನ್ನು ಮೇ 18 ರಿಂದ 20 ವರೆಗೆ ಐಸೋಲೇಶನ್ ಇರುವಂತೆ ವೈದ್ಯರು ಸೂಚನೆ ನೀಡಿದ್ದರು. ಆದರೆ, ಐಸೋಲೇಶನ್ ನಿಯಮ ಉಲ್ಲಂಘಿಸಿ ಶುಕ್ರವಾರ ಕುಟುಂಬ ಮುಂಬೈಗೆ ರೈಲು ಮೂಲಕ ತೆರಳಿದ್ದರು.
ಕಾಪು ಪಡು ಲೈಟ್ಹೌಸ್ ವಾರ್ಡ್ ನ ಕೋಟ್ಯಾನ್ ಮೂಲಸ್ಥಾನ ನಿವಾಸಿಗಳಾಗಿದ್ದು ಈ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಪು ಪೊಲೀಸರ ಸೂಚನೆ ಮೇರೆಗೆ ರೈಲ್ವೇ ಪೊಲೀಸರು ಅಲರ್ಟ್ ಆಗಿದ್ದು ಮುಂಬೈ ರೈಲು ಗೋವಾ ತಲುಪುತ್ತಿದ್ದಂತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಐಸೊಲೇಶನ್ ಸಮಯ ಮುಗಿಯದೆ ಸೋಂಕಿತರು ಹೊರಗೆ ತೆರಳುವುದರಿಂದ ಬೇರೆಯವರಿಗೆ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಕಾನೂನು ಉಲ್ಲಂಘನೆ ಮಾಡಿರುವ ಬಗ್ಗೆ ಸ್ವತಃ ಜಿಲ್ಲಾಧಿಕಾರಿಯ ಸೂಚನೆಯಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Udupi Kapu Family in Covid 19 isolation escape via train to Munbai held at railway station
09-06-25 12:35 pm
Bangalore Correspondent
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm