ಬ್ರೇಕಿಂಗ್ ನ್ಯೂಸ್
23-05-21 11:05 am Mangaluru Correspondent ಕರಾವಳಿ
ಉಳ್ಳಾಲ, ಮೇ 23: ಉಳ್ಳಾಲ ಕೋಡಿಯಿಂದ ನಿನ್ನೆ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಅಪಘಾತಕ್ಕೀಡಾಗಿದ್ದು ಅದೃಷ್ಟವಶಾತ್ ಬೋಟ್ ನಲ್ಲಿದ್ದ ಹತ್ತು ಜನ ಮೀನುಗಾರರು ಸ್ಥಳೀಯರಿಂದ ರಕ್ಷಿಸಿಸಲ್ಪಟ್ಟಿದ್ದಾರೆ.
ಉಳ್ಳಾಲದ ಅಶ್ರಫ್ ಮತ್ತು ಫಾರೂಕ್ ಪಾಲುದಾರಿಕೆಯ ಅಝಾನ್ ಬೋಟ್ ಇಂದು ಮುಂಜಾನೆ ದುರಂತಕ್ಕೀಡಾಗಿದೆ. ಕೋಡಿಯಿಂದ ನಿನ್ನೆ ರಾತ್ರಿ ಹತ್ತು ಜನರಿದ್ದ ಬೋಟ್ ಹೊರಟಿದ್ದು ಇಂದು ಮುಂಜಾನೆ ಮೊಗವೀರ ಪಟ್ಣದಲ್ಲಿ ಅಪಘಾಕ್ಕೀಡಾಗಿ ತೀರಕ್ಕೆ ಬಂದು ಬಿದ್ದಿದೆ.


ಬ್ರೇಕ್ ವಾಟರ್ ಅವೈಜ್ಞಾನಿಕ ರೀಫ್ ಅಪಘಾತಕ್ಕೆ ಕಾರಣ !
ಉಳ್ಳಾಲದ ಕಡಲಿನ ಬ್ರೇಕ್ ವಾಟರ್ ಕಾಮಗಾರಿಯಲ್ಲಿ ಮೊಗವೀರ ಪಟ್ಣ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಎರಡು ರೀಫ್ ಗಳನ್ನು (ಬಂಡೆಗಳ ಸಾಲು) ಅಳವಡಿಸಲಾಗಿದ್ದು ಈ ರೀಫ್ ಗಳ ಮಧ್ಯದಲ್ಲಿ 1,070 ಮೀಟರ್ ಅಂತರವಿದೆ. ಈ ಕಡಿಮೆ ಅಂತರವನ್ನೇ ಮೀನುಗಾರರು ನಸುಕಿನ ವೇಳೆ ಅಳಿವೆ ಬಾಗಿಲೆಂದು ಗ್ರಹಿಸಿ ಬೋಟ್ ಚಲಾಯಿಸುತ್ತಾರೆಂದು ಸ್ಥಳೀಯ ಮೀನುಗಾರರು ಹೇಳಿದ್ದಾರೆ. ಅಲ್ಲದೆ, ರೀಫ್ ನಡುವೆ ಅಂತರ ಇರುವ ಬಗ್ಗೆ ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ. ಇದರಿಂದ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ತಿಳಿಸಿದ್ದಾರೆ.
ಅವೈಜ್ಞಾನಿಕ ರೀಫ್ ಕಾಮಗಾರಿಯಿಂದಲೇ ಈ ಅಪಘಾತ ನಡೆದಿರುವುದಾಗಿ ಸ್ಥಳೀಯ ಮೀನುಗಾರರು ಆರೋಪಿಸಿದ್ದಾರೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Boat accident in Ullal 10 fishermen recused by localities after boat rammed on huge rocks
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm