ಬ್ರೇಕಿಂಗ್ ನ್ಯೂಸ್
23-05-21 09:50 pm Udupi Correspondent ಕರಾವಳಿ
ಉಡುಪಿ, ಮೇ 23: ಲಾಕ್ಡೌನ್ ಸಮಯದಲ್ಲಿ ರಸ್ತೆಗೆ ಬರಬಾರದು, ಜನರು ಓಡಾಡುವಂತಿಲ್ಲ ಎಂದು ಎಷ್ಟು ಹೇಳಿದರೂ ಕೇಳದ ಜನರಿಗೆ ಉಡುಪಿಯಲ್ಲಿ ಹೊಸ ರೀತಿಯ ಶಿಕ್ಷೆ ಕೊಡಲಾಗಿದೆ.
ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಮಬಾಹಿರವಾಗಿ ಓಡಾಡುತ್ತಿದ್ದ ವಾಹನಗಳನ್ನು ತಡೆಹಿಡಿದ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಅದೇ ವಾಹನದಲ್ಲಿ ರಸ್ತೆ ಬದಿಯ ಕಸವನ್ನು ಎತ್ತಿಸುವ ಕೆಲಸ ಮಾಡಿಸಿದ್ದಾರೆ.


ರಸ್ತೆಯಲ್ಲಿ ಬಂದ ಟೆಂಪೋ, ಪಿಕಪ್ ವಾಹನಗಳಲ್ಲಿ ಕಸವನ್ನು ಎತ್ತಿದಿ ವಿಲೇವಾರಿ ಮಾಡಿಸುವ ಮೂಲಕ ವಾಹನ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಬದಿಯಲ್ಲಿ ಬಿದ್ದಿದ್ದ ಕಸದ ತ್ಯಾಜ್ಯವನ್ನು ಅನಗತ್ಯ ಓಟಾಟ ನಡೆಸಿದವರ ವಾಹನಗಳಿಗೆ ಅದರ ಚಾಲಕರಿಂದಲೇ ತುಂಬಿಸಿ ಡಂಪಿಂಗ್ ಯಾರ್ಡಿಗೆ ಮುಟ್ಟಿಸುವಂತೆ ಕೆಲಸ ಕೊಟ್ಟಿದ್ದಾರೆ.
ಲಾಕ್ಡೌನ್ ಅವಧಿಯಲ್ಲಿ ಸಾರ್ವಜನಿಕರು ವಾಹನಗಳಲ್ಲಿ ಸಂಚರಿಸದಂತೆ ಸೂಚನೆ ನೀಡಲಾಗಿದೆ. ಇದನ್ನು ಉಲ್ಲಂಘಿಸಿದಲ್ಲಿ ಅಂತಹ ವಾಹನಗಳನ್ನು ಲಾಕ್ಡೌನ್ ಮುಗಿಯುವ ವರೆಗೂ ಕಸ ವಿಲೇವಾರಿ ಕಾರ್ಯಕ್ಕೆ ಬಳಸಿಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಎಚ್ಚರಿಸಿದ್ದಾರೆ.
Lockdown violators to clean garbage in Udupi is the new punishment by Udupi DC Jagadish for those who break the covid rules issued by the government.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am