ಬ್ರೇಕಿಂಗ್ ನ್ಯೂಸ್
23-05-21 09:50 pm Udupi Correspondent ಕರಾವಳಿ
ಉಡುಪಿ, ಮೇ 23: ಲಾಕ್ಡೌನ್ ಸಮಯದಲ್ಲಿ ರಸ್ತೆಗೆ ಬರಬಾರದು, ಜನರು ಓಡಾಡುವಂತಿಲ್ಲ ಎಂದು ಎಷ್ಟು ಹೇಳಿದರೂ ಕೇಳದ ಜನರಿಗೆ ಉಡುಪಿಯಲ್ಲಿ ಹೊಸ ರೀತಿಯ ಶಿಕ್ಷೆ ಕೊಡಲಾಗಿದೆ.
ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಮಬಾಹಿರವಾಗಿ ಓಡಾಡುತ್ತಿದ್ದ ವಾಹನಗಳನ್ನು ತಡೆಹಿಡಿದ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಅದೇ ವಾಹನದಲ್ಲಿ ರಸ್ತೆ ಬದಿಯ ಕಸವನ್ನು ಎತ್ತಿಸುವ ಕೆಲಸ ಮಾಡಿಸಿದ್ದಾರೆ.
ರಸ್ತೆಯಲ್ಲಿ ಬಂದ ಟೆಂಪೋ, ಪಿಕಪ್ ವಾಹನಗಳಲ್ಲಿ ಕಸವನ್ನು ಎತ್ತಿದಿ ವಿಲೇವಾರಿ ಮಾಡಿಸುವ ಮೂಲಕ ವಾಹನ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಬದಿಯಲ್ಲಿ ಬಿದ್ದಿದ್ದ ಕಸದ ತ್ಯಾಜ್ಯವನ್ನು ಅನಗತ್ಯ ಓಟಾಟ ನಡೆಸಿದವರ ವಾಹನಗಳಿಗೆ ಅದರ ಚಾಲಕರಿಂದಲೇ ತುಂಬಿಸಿ ಡಂಪಿಂಗ್ ಯಾರ್ಡಿಗೆ ಮುಟ್ಟಿಸುವಂತೆ ಕೆಲಸ ಕೊಟ್ಟಿದ್ದಾರೆ.
ಲಾಕ್ಡೌನ್ ಅವಧಿಯಲ್ಲಿ ಸಾರ್ವಜನಿಕರು ವಾಹನಗಳಲ್ಲಿ ಸಂಚರಿಸದಂತೆ ಸೂಚನೆ ನೀಡಲಾಗಿದೆ. ಇದನ್ನು ಉಲ್ಲಂಘಿಸಿದಲ್ಲಿ ಅಂತಹ ವಾಹನಗಳನ್ನು ಲಾಕ್ಡೌನ್ ಮುಗಿಯುವ ವರೆಗೂ ಕಸ ವಿಲೇವಾರಿ ಕಾರ್ಯಕ್ಕೆ ಬಳಸಿಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಎಚ್ಚರಿಸಿದ್ದಾರೆ.
Lockdown violators to clean garbage in Udupi is the new punishment by Udupi DC Jagadish for those who break the covid rules issued by the government.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm