ಬ್ರೇಕಿಂಗ್ ನ್ಯೂಸ್
23-05-21 10:02 pm Mangaluru Correspondent ಕರಾವಳಿ
ಮಂಗಳೂರು, ಮೇ 23: ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ಮಂಗಳೂರು ಮೂಲದ ಸ್ಯಾಕ್ಸೋಫೋನ್ ಕಲಾವಿದ ಡಾ. ಮಚ್ಚೇಂದ್ರನಾಥ (66) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಸೋಂಕಿನ ಕಾರಣದಿಂದ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂಲದ ಪ್ರಕಾರ, ಅವರ ಪತ್ನಿಯೂ ಮೂರು ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿ ಸಾವು ಕಂಡಿದ್ದರು.
ಸ್ಯಾಕ್ಸೋಫೋನ್ ಕಲಾವಿದರಾಗಿ ಕದ್ರಿ ಗೋಪಾಲನಾಥರ ರೀತಿಯಲ್ಲೇ ವಿಭಿನ್ನವಾಗಿ ಹೆಸರು ಮಾಡಿದ್ದ ಮಚ್ಚೇಂದ್ರನಾಥರು ಡಾಕ್ಟರೇಟ್ ಬಿರುದು ಪಡೆದಿದ್ದರು. ದೇಶ- ವಿದೇಶದಲ್ಲಿ ಕಛೇರಿ ನಡೆಸಿಕೊಡುವ ಮೂಲಕ ಹೆಸರು ಗಳಿಸಿದ್ದರು.
ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಕಳೆದ 25 ವರ್ಷಗಳಿಂದ ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆಯ ಮೂರು ಹೊತ್ತಿನ ಪೂಜೆಯ ವೇಳೆಗೆ ಸ್ಯಾಕ್ಸೋಫೋನ್ ವಾದನ ಸೇವೆಯನ್ನು ನಡೆಸಿಕೊಂಡು ಬಂದಿದ್ದರು. ಮಚ್ಚೇಂದ್ರನಾಥರ ಕಲಾಸೇವೆಗೆ ಹಲವಾರು ಪ್ರಶಸ್ತಿ, ಬಿರುದುಗಳು ಸಂದಿದ್ದವು.
ತಂದೆಯಂದೆ ಅವರ ಪುತ್ರಿ ಸಿಂಧು ಭೈರವಿಯೂ ಸ್ಯಾಕ್ಸೋಫೋನ್ ಕಲಾವಿದೆಯಾಗಿದ್ದು ಶಾಸ್ತ್ರೀಯ ಸಂಗೀತದಲ್ಲಿ ಹೆಸರು ಮಾಡಿದ್ದಾರೆ. ಆದರೆ, ಮೂರು ದಿನಗಳ ಅಂತರದಲ್ಲಿ ತಂದೆ- ತಾಯಿಯನ್ನು ಅವರಿಂದ ಕೊರೊನಾ ಸೋಂಕು ಕಿತ್ತುಕೊಂಡಿದೆ.
Internationally acclaimed saxophone artiste Dr Machendranath passed away due to coronavirus on Sunday May 23 evening. As his condition deteriorated due to the infection, he was admitted to a private hospital in Deralakatte.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm