ಬ್ರೇಕಿಂಗ್ ನ್ಯೂಸ್
23-05-21 10:02 pm Mangaluru Correspondent ಕರಾವಳಿ
ಮಂಗಳೂರು, ಮೇ 23: ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ಮಂಗಳೂರು ಮೂಲದ ಸ್ಯಾಕ್ಸೋಫೋನ್ ಕಲಾವಿದ ಡಾ. ಮಚ್ಚೇಂದ್ರನಾಥ (66) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಸೋಂಕಿನ ಕಾರಣದಿಂದ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂಲದ ಪ್ರಕಾರ, ಅವರ ಪತ್ನಿಯೂ ಮೂರು ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿ ಸಾವು ಕಂಡಿದ್ದರು.
ಸ್ಯಾಕ್ಸೋಫೋನ್ ಕಲಾವಿದರಾಗಿ ಕದ್ರಿ ಗೋಪಾಲನಾಥರ ರೀತಿಯಲ್ಲೇ ವಿಭಿನ್ನವಾಗಿ ಹೆಸರು ಮಾಡಿದ್ದ ಮಚ್ಚೇಂದ್ರನಾಥರು ಡಾಕ್ಟರೇಟ್ ಬಿರುದು ಪಡೆದಿದ್ದರು. ದೇಶ- ವಿದೇಶದಲ್ಲಿ ಕಛೇರಿ ನಡೆಸಿಕೊಡುವ ಮೂಲಕ ಹೆಸರು ಗಳಿಸಿದ್ದರು.
ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಕಳೆದ 25 ವರ್ಷಗಳಿಂದ ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆಯ ಮೂರು ಹೊತ್ತಿನ ಪೂಜೆಯ ವೇಳೆಗೆ ಸ್ಯಾಕ್ಸೋಫೋನ್ ವಾದನ ಸೇವೆಯನ್ನು ನಡೆಸಿಕೊಂಡು ಬಂದಿದ್ದರು. ಮಚ್ಚೇಂದ್ರನಾಥರ ಕಲಾಸೇವೆಗೆ ಹಲವಾರು ಪ್ರಶಸ್ತಿ, ಬಿರುದುಗಳು ಸಂದಿದ್ದವು.
ತಂದೆಯಂದೆ ಅವರ ಪುತ್ರಿ ಸಿಂಧು ಭೈರವಿಯೂ ಸ್ಯಾಕ್ಸೋಫೋನ್ ಕಲಾವಿದೆಯಾಗಿದ್ದು ಶಾಸ್ತ್ರೀಯ ಸಂಗೀತದಲ್ಲಿ ಹೆಸರು ಮಾಡಿದ್ದಾರೆ. ಆದರೆ, ಮೂರು ದಿನಗಳ ಅಂತರದಲ್ಲಿ ತಂದೆ- ತಾಯಿಯನ್ನು ಅವರಿಂದ ಕೊರೊನಾ ಸೋಂಕು ಕಿತ್ತುಕೊಂಡಿದೆ.
Internationally acclaimed saxophone artiste Dr Machendranath passed away due to coronavirus on Sunday May 23 evening. As his condition deteriorated due to the infection, he was admitted to a private hospital in Deralakatte.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm