ಬ್ರೇಕಿಂಗ್ ನ್ಯೂಸ್
23-05-21 10:02 pm Mangaluru Correspondent ಕರಾವಳಿ
ಮಂಗಳೂರು, ಮೇ 23: ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ಮಂಗಳೂರು ಮೂಲದ ಸ್ಯಾಕ್ಸೋಫೋನ್ ಕಲಾವಿದ ಡಾ. ಮಚ್ಚೇಂದ್ರನಾಥ (66) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಸೋಂಕಿನ ಕಾರಣದಿಂದ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂಲದ ಪ್ರಕಾರ, ಅವರ ಪತ್ನಿಯೂ ಮೂರು ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿ ಸಾವು ಕಂಡಿದ್ದರು.
ಸ್ಯಾಕ್ಸೋಫೋನ್ ಕಲಾವಿದರಾಗಿ ಕದ್ರಿ ಗೋಪಾಲನಾಥರ ರೀತಿಯಲ್ಲೇ ವಿಭಿನ್ನವಾಗಿ ಹೆಸರು ಮಾಡಿದ್ದ ಮಚ್ಚೇಂದ್ರನಾಥರು ಡಾಕ್ಟರೇಟ್ ಬಿರುದು ಪಡೆದಿದ್ದರು. ದೇಶ- ವಿದೇಶದಲ್ಲಿ ಕಛೇರಿ ನಡೆಸಿಕೊಡುವ ಮೂಲಕ ಹೆಸರು ಗಳಿಸಿದ್ದರು.
ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಕಳೆದ 25 ವರ್ಷಗಳಿಂದ ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆಯ ಮೂರು ಹೊತ್ತಿನ ಪೂಜೆಯ ವೇಳೆಗೆ ಸ್ಯಾಕ್ಸೋಫೋನ್ ವಾದನ ಸೇವೆಯನ್ನು ನಡೆಸಿಕೊಂಡು ಬಂದಿದ್ದರು. ಮಚ್ಚೇಂದ್ರನಾಥರ ಕಲಾಸೇವೆಗೆ ಹಲವಾರು ಪ್ರಶಸ್ತಿ, ಬಿರುದುಗಳು ಸಂದಿದ್ದವು.
ತಂದೆಯಂದೆ ಅವರ ಪುತ್ರಿ ಸಿಂಧು ಭೈರವಿಯೂ ಸ್ಯಾಕ್ಸೋಫೋನ್ ಕಲಾವಿದೆಯಾಗಿದ್ದು ಶಾಸ್ತ್ರೀಯ ಸಂಗೀತದಲ್ಲಿ ಹೆಸರು ಮಾಡಿದ್ದಾರೆ. ಆದರೆ, ಮೂರು ದಿನಗಳ ಅಂತರದಲ್ಲಿ ತಂದೆ- ತಾಯಿಯನ್ನು ಅವರಿಂದ ಕೊರೊನಾ ಸೋಂಕು ಕಿತ್ತುಕೊಂಡಿದೆ.
Internationally acclaimed saxophone artiste Dr Machendranath passed away due to coronavirus on Sunday May 23 evening. As his condition deteriorated due to the infection, he was admitted to a private hospital in Deralakatte.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm