ಬ್ರೇಕಿಂಗ್ ನ್ಯೂಸ್
24-05-21 03:42 pm Mangalore Correspondent ಕರಾವಳಿ
ಮಂಗಳೂರು, ಮೇ 24: ಮಹಾಮಾರಿ ಕೊರೊನಾ ಸೋಂಕು ತುರ್ತು ಸಂದರ್ಭಗಳಲ್ಲಿ ಜೀವ ಪಣಕ್ಕಿಟ್ಟು ಕೆಲಸ ಮಾಡುವ ಅಗ್ನಿಶಾಮಕ ಸಿಬಂದಿಯನ್ನೂ ಬಿಟ್ಟಿಲ್ಲ. ನಗರದ ಕದ್ರಿಯಲ್ಲಿರುವ ಅಗ್ನಿಶಾಮಕ ವಿಭಾಗದಲ್ಲಿ ಏಳು ಸಿಬಂದಿಗೆ ಕೊರೊನಾ ಸೋಂಕು ತಗಲಿದೆ. ಅಲ್ಲದೆ, ಒಬ್ಬರು ಸಿಬಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಉಳ್ಳಾಲದ ಕೋಟೆಕಾರು ನಿವಾಸಿ ನವೀನಚಂದ್ರ(54) ಸಾವನ್ನಪ್ಪಿದ ಅಗ್ನಿಶಾಮಕ ಸಿಬಂದಿ. ಮೇ 9ರಂದು ಪಾಸಿಟಿವ್ ಆಗಿದ್ದ ನವೀನ್ ಅವರಿಗೆ ಕೆಲದಿನಗಳ ಹಿಂದೆ ಉಸಿರಾಟದ ಸಮಸ್ಯೆ ಉಂಟಾಗಿದ್ದು ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.

ಕರ್ತವ್ಯದ ಮಧ್ಯೆ ಸಂಗೀತ ಸೇರಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ನವೀನಚಂದ್ರ ತುಂಬ ಏಕ್ಟಿವ್ ಆಗಿದ್ದವರು. ಇತ್ತೀಚೆಗೆ ಕಡಲ ತೀರದಲ್ಲಿ ಚಂಡಮಾರುತದ ಅಬ್ಬರ ಕಾಣಿಸಿಕೊಂಡಾಗ ಕರ್ತವ್ಯದಲ್ಲಿದ್ದರು. ಇದೇ ವೇಳೆ ಸೋಂಕು ತಗಲಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ನವೀನ ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ. ಇದಲ್ಲದೆ, ಇತರೇ ಆರು ಮಂದಿ ಸಿಬಂದಿಗೂ ಸೋಂಕು ತಗಲಿದ್ದು, ಅವರನ್ನು ಕ್ವಾರಂಟೈನ್ ಇರಿಸಲಾಗಿದೆ.
The dreaded coronavirus pandemic has not left even the vital department of fire service in the city. It is learned that seven people belonging to the Kadri fire service station have turned positive for coronavirus. Naveen Chandra (54), one of the firefighters working for the Kadri fire service station succumbed to the disease.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am