ಬ್ರೇಕಿಂಗ್ ನ್ಯೂಸ್
24-05-21 03:42 pm Mangalore Correspondent ಕರಾವಳಿ
ಮಂಗಳೂರು, ಮೇ 24: ಮಹಾಮಾರಿ ಕೊರೊನಾ ಸೋಂಕು ತುರ್ತು ಸಂದರ್ಭಗಳಲ್ಲಿ ಜೀವ ಪಣಕ್ಕಿಟ್ಟು ಕೆಲಸ ಮಾಡುವ ಅಗ್ನಿಶಾಮಕ ಸಿಬಂದಿಯನ್ನೂ ಬಿಟ್ಟಿಲ್ಲ. ನಗರದ ಕದ್ರಿಯಲ್ಲಿರುವ ಅಗ್ನಿಶಾಮಕ ವಿಭಾಗದಲ್ಲಿ ಏಳು ಸಿಬಂದಿಗೆ ಕೊರೊನಾ ಸೋಂಕು ತಗಲಿದೆ. ಅಲ್ಲದೆ, ಒಬ್ಬರು ಸಿಬಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಉಳ್ಳಾಲದ ಕೋಟೆಕಾರು ನಿವಾಸಿ ನವೀನಚಂದ್ರ(54) ಸಾವನ್ನಪ್ಪಿದ ಅಗ್ನಿಶಾಮಕ ಸಿಬಂದಿ. ಮೇ 9ರಂದು ಪಾಸಿಟಿವ್ ಆಗಿದ್ದ ನವೀನ್ ಅವರಿಗೆ ಕೆಲದಿನಗಳ ಹಿಂದೆ ಉಸಿರಾಟದ ಸಮಸ್ಯೆ ಉಂಟಾಗಿದ್ದು ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.
ಕರ್ತವ್ಯದ ಮಧ್ಯೆ ಸಂಗೀತ ಸೇರಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ನವೀನಚಂದ್ರ ತುಂಬ ಏಕ್ಟಿವ್ ಆಗಿದ್ದವರು. ಇತ್ತೀಚೆಗೆ ಕಡಲ ತೀರದಲ್ಲಿ ಚಂಡಮಾರುತದ ಅಬ್ಬರ ಕಾಣಿಸಿಕೊಂಡಾಗ ಕರ್ತವ್ಯದಲ್ಲಿದ್ದರು. ಇದೇ ವೇಳೆ ಸೋಂಕು ತಗಲಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ನವೀನ ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ. ಇದಲ್ಲದೆ, ಇತರೇ ಆರು ಮಂದಿ ಸಿಬಂದಿಗೂ ಸೋಂಕು ತಗಲಿದ್ದು, ಅವರನ್ನು ಕ್ವಾರಂಟೈನ್ ಇರಿಸಲಾಗಿದೆ.
The dreaded coronavirus pandemic has not left even the vital department of fire service in the city. It is learned that seven people belonging to the Kadri fire service station have turned positive for coronavirus. Naveen Chandra (54), one of the firefighters working for the Kadri fire service station succumbed to the disease.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm