ಬ್ರೇಕಿಂಗ್ ನ್ಯೂಸ್
25-05-21 12:21 pm Mangalore Correspondent ಕರಾವಳಿ
ಮಂಗಳೂರು, ಮೇ 25: ಕುವೈಟ್ ರಾಷ್ಟ್ರದಿಂದ ಮತ್ತೆ ಆಮ್ಲಜನಕದ ನೆರವು ಹೊತ್ತ ಹಡಗು ಮಂಗಳೂರು ಬಂದರಿಗೆ ಬಂದಿದೆ. ಭಾರತೀಯ ನೌಕಾಪಡೆಗೆ ಸೇರಿದ ಐಎನ್ಎಸ್ ಶಾರ್ದೂಲ್ ಎಂಬ ಹಡಗಿನಲ್ಲಿ 11 ಕಂಟೇನರ್ ಸೇರಿ ಒಟ್ಟು 252 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತು ತರಲಾಗಿದೆ.
ಕುವೈಟ್ ರಾಷ್ಟ್ರದಲ್ಲಿರುವ ಭಾರತೀಯ ಮೂಲದ ನಿವಾಸಿಗಳ ಇಂಡಿಯನ್ ಕಮ್ಯುನಿಟಿ ಸಪೋರ್ಟ್ ಗ್ರೂಪ್ ಎಂಬ ಸಂಘಟನೆಯಿಂದ ಈ ನೆರವು ಒದಗಿಸಿದ್ದಾರೆ. ಹಡಗಿನಲ್ಲಿ ತಲಾ 20 ಮೆಟ್ರಿಕ್ ಟನ್ ನಂತೆ ಹನ್ನೊಂದು ಆಕ್ಸಿಜನ್ ಕಂಟೇನರ್ ಗಳನ್ನು ಮಂಗಳೂರಿನ ಎನ್ಎಂಪಿಟಿ ಬಂದರಿಗೆ ತರಲಾಗಿದೆ. ಇದರ ಜೊತೆಗೆ ಆಮ್ಲಜನಕದ ಎರಡು ಸೆಮಿ ಟ್ರೈಲರ್ ಗಳು ಮತ್ತು 1200 ಆಕ್ಸಿಜನ್ ಸಿಲಿಂಡರ್ ಗಳನ್ನು ಹಡಗಿನಲ್ಲಿ ತರಲಾಗಿದೆ.





ಈ ಆಕ್ಸಿಜನ್ ಕಂಟೇನರ್ ಮತ್ತು ಸಿಲಿಂಡರ್ ಗಳನ್ನು ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಸಾಗಿಸಲಾಗುತ್ತದೆ. ಕುವೈಟ್ ರಾಷ್ಟ್ರದ ಪ್ರಮುಖ ಕಾರ್ಗೋ ಬಂದರು ಶುವೈಕ್ ನಿಂದ ಮೇ 15ರಂದು ಆಕ್ಸಿಜನ್ ಹೊತ್ತ ಹಡಗು ಮಂಗಳೂರಿಗೆ ಹೊರಟಿತ್ತು.
ಇಂದು ಬೆಳಗ್ಗೆ ಎನ್ಎಂಪಿಟಿ ಬಂದರಿಗೆ ಆಗಮಿಸಿದ ನೌಕಾಪಡೆಯ ಹಡಗನ್ನು ಎಡಿಜಿಪಿ ಪ್ರತಾಪ್ ರೆಡ್ಡಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೊಲೀಸ್ ಕಮಿಷನರ್ ಶಶಿಕುಮಾರ್, ಡಿಸಿಪಿ ಹರಿರಾಮ್ ಶಂಕರ್, ಕೋಸ್ಟ್ ಗಾರ್ಡ್ ಕಮಾಂಡರ್ ವೆಂಕಟೇಶ್, ರೆಡ್ ಕ್ರಾಸ್ ಜಿಲ್ಲಾ ಘಟಕದ ಶಾಂತರಾಮ ಶೆಟ್ಟಿ, ಸೆಕ್ರೆಟರಿ ಪ್ರಭಾಕರ ಶರ್ಮ, ಯತೀಶ್ ಬೈಕಂಪಾಡಿ ಸ್ವಾಗತಿಸಿದರು.
Video:
The New Mangalore Port Trust (NMPT) on Tuesday, May 25, handled one more navy vessel ‘INS SHARDUL' carrying 11 liquid oxygen tankers, two semi-trailers with liquid oxygen, and 1,200 oxygen cylinders. The equipment was sent by Indian Community Support Group, Kuwait.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm