ಬ್ರೇಕಿಂಗ್ ನ್ಯೂಸ್
25-05-21 07:13 pm Mangaluru Correspondent ಕರಾವಳಿ
ಮಂಗಳೂರು, ಮೇ 25: ಮಾಸ್ಕ್ ಧರಿಸದೇ ಇರುವುದನ್ನು ಪ್ರಶ್ನಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆಗೈದ ಘಟನೆ ನಗರ ಹೊರವಲಯದ ಮಲ್ಲೂರಿನಲ್ಲಿ ನಡೆದಿದೆ. ಉಳಾಯಿಬೆಟ್ಟು ಗ್ರಾಮ ಪಂಚಾಯತಿ ಪಿಡಿಓ ರಾಜೇಂದ್ರ ಶೆಟ್ಟಿ ಹಲ್ಲೆಗೆ ಒಳಗಾದವರು.
ಮಲ್ಲೂರು ಬಳಿಯ ಬದ್ರಿಯಾನಗರದ ಕ್ರಿಕೆಟ್ ಮೈದಾನದಲ್ಲಿ ಗುಂಪು ಸೇರಿದ್ದ ಯುವಕರಿಗೆ ಮಾಸ್ಕ್ ಹಾಕುವಂತೆ ಅಧಿಕಾರಿ ಸೂಚಿಸಿದ್ದರು. ಆದರೆ ಅಧಿಕಾರಿಯ ಮಾತು ಕೇಳದೇ ಅದೇ ಯುವಕರು ಬಳಿಕ ಮಲ್ಲೂರು ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಸೇರಿದ್ದರು. ಪಂಚಾಯತ್ ಕಚೇರಿ ಆವರಣದಲ್ಲಿ ಮಾಸ್ಕ್ ಹಾಕದೆ ಗುಂಪು ಸೇರಿದ್ದನ್ನು ಅಧಿಕಾರಿ ಪ್ರಶ್ನಿಸಿದ್ದು ಈ ವೇಳೆ ಯುವಕರಿಬ್ಬರು ಸೇರಿ ಹಲ್ಲೆ ನಡೆಸಿದ್ದಾರೆ.
ಮಾಸ್ಕ್ ಹಾಕದೇ ಗುಂಪು ಸೇರಿದ್ದನ್ನು ಪ್ರಶ್ನಿಸಿ ತಮ್ಮ ಮೊಬೈಲ್ ನಲ್ಲಿ ಫೋಟೋ ತೆಗೆಯಲು ಮುಂದಾದ ಪಿಡಿಓ ರಾಜೇಂದ್ರ ಶೆಟ್ಟಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಪುದು ಗ್ರಾಮದ ಕುಂಪಣಮಜಲು ಎಂಬಲ್ಲಿನ ನಿವಾಸಿಗಳು ಹಲ್ಲೆ ನಡೆಸಿದ ಆರೋಪಿಗಳೆಂದು ಸ್ಥಳೀಯರು ತಿಳಿಸಿದ್ದಾರೆ.
ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ulaibettu Grama Panchayath PDO assaulted when questioned for not Wearing Mask by youths. A complaint has been registered at the Mangaluru rural police station by PDO Rajendra Shetty.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am