ಬ್ರೇಕಿಂಗ್ ನ್ಯೂಸ್
25-05-21 10:28 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 25: ಚಾರ್ಮಾಡಿ ಬಳಿಯ ಮೃತ್ಯುಂಜಯ ನದಿಯಲ್ಲಿ ಒಮ್ಮಿಂದೊಮ್ಮೆಲೇ ನೆರೆನೀರು ಉಕ್ಕಿ ಹರಿದು ಪಿಕಪ್ ವಾಹನ ನೀರಿನಲ್ಲಿ ಮುಳುಗಿದ ಘಟನೆ ನಡೆದಿದೆ.
ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಉರ್ಪೆಲ್ ಗುಡ್ಡೆ ಎಂಬಲ್ಲಿ ಘಟನೆ ನಡೆದಿದ್ದು, ಹೊಳೆಯನ್ನು ದಾಟುತ್ತಿದ್ದ ವೇಳೆ ನೆರೆನೀರು ಉಕ್ಕಿ ಬಂದಿದೆ. ಕೂಡಲೇ ಅದರಲ್ಲಿದ್ದ ಚಾಲಕ ಸದಾನಂದ ಅವರನ್ನು ಸ್ಥಳೀಯರು ಸೇರಿ ರಕ್ಷಣೆ ಮಾಡಿದ್ದಾರೆ.
ಅಬಳಿಕ ಪಿಕಪ್ ವಾಹನಕ್ಕೆ ಹಗ್ಗ ಕಟ್ಟಿ ನಿಧಾನಕ್ಕೆ ಎಳೆದು ನದಿಯಿಂದ ಮೇಲೆತ್ತಿದ್ದಾರೆ. ಸ್ಥಳೀಯರ ಜೊತೆಗೆ ಕಕ್ಕಿಂಜೆಯ ವಿಕಾಯ ತಂಡದ ಸದಸ್ಯರು ಪಿಕಪ್ ವಾಹನವನ್ನು ಮೇಲಕ್ಕೆ ತರುವಲ್ಲಿ ಸಹಕರಿಸಿದ್ದಾರೆ.
ಕಳೆದ ಬಾರಿಯೂ ಮೃತ್ಯುಂಜಯ ನದಿಯಲ್ಲಿ ಆಗಾಗ ನೆರೆ ಬರುತ್ತಿತ್ತು. ಘಟ್ಟ ಪ್ರದೇಶದಲ್ಲಿ ಮಳೆಯಾದ ಸಂದರ್ಭದಲ್ಲಿ ನೆರೆ ಖಾಲಿ ನದಿಯಲ್ಲೂ ಒಮ್ಮಿಂದೊಮ್ಮೆಲೇ ನೆರೆ ಬರುತ್ತಿದ್ದ ಘಟನೆ ಆಗುತ್ತಿತ್ತು. ಈ ಬಾರಿಯೂ ಅಂತಹುದೇ ಘಟನೆ ಆರಂಭದಲ್ಲೇ ನಡೆಯುತ್ತಿದ್ದು ಸ್ಥಳೀಯರನ್ನು ಭೀತಿಗೊಳಿಸಿದೆ.
Belthangady Mrityunjaya river overflows Pickup pan submerged in water. Video goes viral on social media.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am