ಬ್ರೇಕಿಂಗ್ ನ್ಯೂಸ್
25-05-21 10:28 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 25: ಚಾರ್ಮಾಡಿ ಬಳಿಯ ಮೃತ್ಯುಂಜಯ ನದಿಯಲ್ಲಿ ಒಮ್ಮಿಂದೊಮ್ಮೆಲೇ ನೆರೆನೀರು ಉಕ್ಕಿ ಹರಿದು ಪಿಕಪ್ ವಾಹನ ನೀರಿನಲ್ಲಿ ಮುಳುಗಿದ ಘಟನೆ ನಡೆದಿದೆ.
ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಉರ್ಪೆಲ್ ಗುಡ್ಡೆ ಎಂಬಲ್ಲಿ ಘಟನೆ ನಡೆದಿದ್ದು, ಹೊಳೆಯನ್ನು ದಾಟುತ್ತಿದ್ದ ವೇಳೆ ನೆರೆನೀರು ಉಕ್ಕಿ ಬಂದಿದೆ. ಕೂಡಲೇ ಅದರಲ್ಲಿದ್ದ ಚಾಲಕ ಸದಾನಂದ ಅವರನ್ನು ಸ್ಥಳೀಯರು ಸೇರಿ ರಕ್ಷಣೆ ಮಾಡಿದ್ದಾರೆ.
ಅಬಳಿಕ ಪಿಕಪ್ ವಾಹನಕ್ಕೆ ಹಗ್ಗ ಕಟ್ಟಿ ನಿಧಾನಕ್ಕೆ ಎಳೆದು ನದಿಯಿಂದ ಮೇಲೆತ್ತಿದ್ದಾರೆ. ಸ್ಥಳೀಯರ ಜೊತೆಗೆ ಕಕ್ಕಿಂಜೆಯ ವಿಕಾಯ ತಂಡದ ಸದಸ್ಯರು ಪಿಕಪ್ ವಾಹನವನ್ನು ಮೇಲಕ್ಕೆ ತರುವಲ್ಲಿ ಸಹಕರಿಸಿದ್ದಾರೆ.
ಕಳೆದ ಬಾರಿಯೂ ಮೃತ್ಯುಂಜಯ ನದಿಯಲ್ಲಿ ಆಗಾಗ ನೆರೆ ಬರುತ್ತಿತ್ತು. ಘಟ್ಟ ಪ್ರದೇಶದಲ್ಲಿ ಮಳೆಯಾದ ಸಂದರ್ಭದಲ್ಲಿ ನೆರೆ ಖಾಲಿ ನದಿಯಲ್ಲೂ ಒಮ್ಮಿಂದೊಮ್ಮೆಲೇ ನೆರೆ ಬರುತ್ತಿದ್ದ ಘಟನೆ ಆಗುತ್ತಿತ್ತು. ಈ ಬಾರಿಯೂ ಅಂತಹುದೇ ಘಟನೆ ಆರಂಭದಲ್ಲೇ ನಡೆಯುತ್ತಿದ್ದು ಸ್ಥಳೀಯರನ್ನು ಭೀತಿಗೊಳಿಸಿದೆ.
Belthangady Mrityunjaya river overflows Pickup pan submerged in water. Video goes viral on social media.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm