ಬ್ರೇಕಿಂಗ್ ನ್ಯೂಸ್
26-05-21 01:25 pm Mangalore Correspondent ಕರಾವಳಿ
ಮಂಗಳೂರು, ಮೇ 26 : ದೇಶದಲ್ಲಿ ಅತ್ಯಂತ ಹೆಚ್ಚು ಜನರು ಓಡಾಡುವ 50 ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ಪಡೆದಿದ್ದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲಾಕ್ಡೌನ್ ವರ್ಷದಲ್ಲಿ ತೀವ್ರ ಪರಿಣಾಮ ಎದುರಾಗಿದ್ದು ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. ಇದರ ಜೊತೆಗೆ 2020- 21ನೇ ಸಾಲಿನಲ್ಲಿ ರ್ಯಾಂಕಿಂಗ್ ಕೂಡ 31ನೇ ಸ್ಥಾನಕ್ಕೆ ಕುಸಿದಿದೆ.
2019-20ರಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ದೇಶೀಯ ಹಾಗೂ ಅಂತಾರಾಷ್ಟ್ರೀಯ ಪ್ರಯಾಣ ಸೇರಿ ಒಟ್ಟಾರೆ 18,76,294 ಮಂದಿ ಪ್ರಯಾಣಿಸಿದ್ದರು. 2020- 21ನೇ ಸಾಲಿನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.67.2ರಷ್ಟು ಕುಸಿತ ಕಂಡಿದ್ದು, ಕೇವಲ 6,14,845 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಒಟ್ಟು ಪ್ರಯಾಣಿಕರ ನಿರ್ವಹಣೆಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ನಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣ ಈಗ ಎರಡು ಸ್ಥಾನಕ್ಕೆ ಕುಸಿದು 31ನೇ ಸ್ಥಾನಕ್ಕೆ ಇಳಿದಿದೆ.


2020-21ನೇ ಸಾಲಿನಲ್ಲಿ 1,52,434 ಅಂತಾರಾಷ್ಟ್ರೀಯ ಪ್ರಯಾಣಿಕರು ಸಂಚರಿಸಿದ್ದು, ಶೇ.73.3ರಷ್ಟು ಕುಸಿತ ಕಂಡಿದೆ. 2019-20ರಲ್ಲಿ ಒಟ್ಟು 5,71,226 ಪ್ರಯಾಣಿಕರ ನಿರ್ವಹಣೆಯಾಗಿತ್ತು. ಇದೇ ಅವಧಿಯಲ್ಲಿ 4,62,411 ದೇಶೀಯ ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸಿದ್ದು , ಶೇ.75.9ರಷ್ಟು ಕುಸಿತ ದಾಖಲಾಗಿದೆ. 2019- 20ರಲ್ಲಿ ಒಟ್ಟು 13,05,068 ಪ್ರಯಾಣಿಕರ ನಿರ್ವಹಣೆಯಾಗಿತ್ತು.
ಲಾಕ್ಡೌನ್ ಕಾರಣದಿಂದ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ತೀವ್ರ ಕುಸಿತವಾಗಿದ್ದು ಇದರಿಂದ ಶ್ರೇಯಾಂಕವೂ ಕುಸಿತವಾಗಿದೆ.
The international airport here, which had been allotted 29th rank in the year 2019-20, has slipped to No. 31 in the year 2020-21 in the ranking list of 50 top airports with the highest passenger traffic in India due to the lockdown effect.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am