ಬ್ರೇಕಿಂಗ್ ನ್ಯೂಸ್
26-05-21 01:25 pm Mangalore Correspondent ಕರಾವಳಿ
ಮಂಗಳೂರು, ಮೇ 26 : ದೇಶದಲ್ಲಿ ಅತ್ಯಂತ ಹೆಚ್ಚು ಜನರು ಓಡಾಡುವ 50 ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ಪಡೆದಿದ್ದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲಾಕ್ಡೌನ್ ವರ್ಷದಲ್ಲಿ ತೀವ್ರ ಪರಿಣಾಮ ಎದುರಾಗಿದ್ದು ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. ಇದರ ಜೊತೆಗೆ 2020- 21ನೇ ಸಾಲಿನಲ್ಲಿ ರ್ಯಾಂಕಿಂಗ್ ಕೂಡ 31ನೇ ಸ್ಥಾನಕ್ಕೆ ಕುಸಿದಿದೆ.
2019-20ರಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ದೇಶೀಯ ಹಾಗೂ ಅಂತಾರಾಷ್ಟ್ರೀಯ ಪ್ರಯಾಣ ಸೇರಿ ಒಟ್ಟಾರೆ 18,76,294 ಮಂದಿ ಪ್ರಯಾಣಿಸಿದ್ದರು. 2020- 21ನೇ ಸಾಲಿನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.67.2ರಷ್ಟು ಕುಸಿತ ಕಂಡಿದ್ದು, ಕೇವಲ 6,14,845 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಒಟ್ಟು ಪ್ರಯಾಣಿಕರ ನಿರ್ವಹಣೆಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ನಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣ ಈಗ ಎರಡು ಸ್ಥಾನಕ್ಕೆ ಕುಸಿದು 31ನೇ ಸ್ಥಾನಕ್ಕೆ ಇಳಿದಿದೆ.


2020-21ನೇ ಸಾಲಿನಲ್ಲಿ 1,52,434 ಅಂತಾರಾಷ್ಟ್ರೀಯ ಪ್ರಯಾಣಿಕರು ಸಂಚರಿಸಿದ್ದು, ಶೇ.73.3ರಷ್ಟು ಕುಸಿತ ಕಂಡಿದೆ. 2019-20ರಲ್ಲಿ ಒಟ್ಟು 5,71,226 ಪ್ರಯಾಣಿಕರ ನಿರ್ವಹಣೆಯಾಗಿತ್ತು. ಇದೇ ಅವಧಿಯಲ್ಲಿ 4,62,411 ದೇಶೀಯ ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸಿದ್ದು , ಶೇ.75.9ರಷ್ಟು ಕುಸಿತ ದಾಖಲಾಗಿದೆ. 2019- 20ರಲ್ಲಿ ಒಟ್ಟು 13,05,068 ಪ್ರಯಾಣಿಕರ ನಿರ್ವಹಣೆಯಾಗಿತ್ತು.
ಲಾಕ್ಡೌನ್ ಕಾರಣದಿಂದ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ತೀವ್ರ ಕುಸಿತವಾಗಿದ್ದು ಇದರಿಂದ ಶ್ರೇಯಾಂಕವೂ ಕುಸಿತವಾಗಿದೆ.
The international airport here, which had been allotted 29th rank in the year 2019-20, has slipped to No. 31 in the year 2020-21 in the ranking list of 50 top airports with the highest passenger traffic in India due to the lockdown effect.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm