ಬ್ರೇಕಿಂಗ್ ನ್ಯೂಸ್
26-05-21 08:42 pm Mangaluru Correspondent ಕರಾವಳಿ
ಮುಲ್ಕಿ, ಮೇ 26: ಇಸ್ರೇಲ್ ಬೆಂಬಲಿಸಿ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಬೇಕರಿ ಮಾಲಕನ ಮೇಲೆ ಕಿಡಿಗೇಡಿ ಯುವಕರು ಹಲ್ಲೆಗೈದ ಘಟನೆ ಮುಲ್ಕಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧಿಸಿ ಮುಲ್ಕಿ ಪೊಲೀಸರು ಐದು ಮಂದಿ ಯುವಕರನ್ನು ಬಂಧಿಸಿದ್ದಾರೆ.
ಕುಂದಾಪುರ ಮೂಲದ ಯುವಕನೊಬ್ಬ ಮುಲ್ಕಿಯಲ್ಲಿ ಬೇಕರಿ ನಡೆಸುತ್ತಿದ್ದು, ಇಸ್ರೇಲ್ – ಪ್ಯಾಲೆಸ್ತೀನ್ ಸಂಘರ್ಷದ ವಿಚಾರದಲ್ಲಿ ಇತ್ತೀಚೆಗೆ ಇಸ್ರೇಲನ್ನು ಬೆಂಬಲಿಸಿ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ್ದ. ಇದನ್ನು ತಿಳಿದ ಕೆಲವು ಕಿಡಿಗೇಡಿ ಯುವಕರು ಬೇಕರಿಗೆ ಬಂದು ಯುವಕನಿಗ ಹಲ್ಲೆಗೈದಿದ್ದಲ್ಲದೆ, ತನ್ನದು ತಪ್ಪಾಯ್ತೆಂದು ಕ್ಷಮೆ ಕೇಳುವಂತೆ ಹೇಳಿ ವಿಡಿಯೋ ಮಾಡಿದ್ದಾರೆ. ಅಲ್ಲದೆ, ಇನ್ನು ಈ ರೀತಿ ಪೋಸ್ಟ್ ಮಾಡಿದರೆ ಜೀವ ತೆಗೆಯುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.
ಈ ರೀತಿಯ ಘಟನೆ ನಡೆದಿರುವುದು ಬಳಿಕ ಹಿಂದು ಸಂಘಟನೆಗಳ ಕಾರ್ಯಕರ್ತರಿಗೆ ತಿಳಿದು ಬೇಕರಿಗೆ ಬಂದು ಸಮಾಧಾನ ಹೇಳಿದ್ದಾರೆ. ಅಲ್ಲದೆ, ಮುಲ್ಕಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಪಣಂಬೂರು ಎಸಿಪಿ ಕಚೇರಿಗೆ ಒಯ್ದು ವಿಚಾರಣೆ ನಡೆಸಿದ್ದಾರೆ. ಆನಂತರ ಆರೋಪಿಗಳಲ್ಲಿ ಮುಚ್ಚಳಿಕೆ ಬರೆಯಿಸಿ, ಜಾಮೀನು ನೀಡಿ ಕಳುಹಿಸಿದ್ದಾರೆ.
ವಿಷಯ ತಿಳಿದ ಮೂಲ್ಕಿ- ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಹಿಂದು ಸಂಘಟನೆಗಳ ನಾಯಕರ ಜೊತೆ ಬೇಕರಿಗೆ ಭೇಟಿ ನೀಡಿದ್ದು ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮುಲ್ಕಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
The police personnel of Mulky station have arrested five young men who have been accused of vandalizing a bakery and beating up the bakery owner allegedly angered by the fact that the victim had supported Israel in his Facebook post.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm