ಬ್ರೇಕಿಂಗ್ ನ್ಯೂಸ್
26-05-21 08:42 pm Mangaluru Correspondent ಕರಾವಳಿ
ಮುಲ್ಕಿ, ಮೇ 26: ಇಸ್ರೇಲ್ ಬೆಂಬಲಿಸಿ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಬೇಕರಿ ಮಾಲಕನ ಮೇಲೆ ಕಿಡಿಗೇಡಿ ಯುವಕರು ಹಲ್ಲೆಗೈದ ಘಟನೆ ಮುಲ್ಕಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧಿಸಿ ಮುಲ್ಕಿ ಪೊಲೀಸರು ಐದು ಮಂದಿ ಯುವಕರನ್ನು ಬಂಧಿಸಿದ್ದಾರೆ.
ಕುಂದಾಪುರ ಮೂಲದ ಯುವಕನೊಬ್ಬ ಮುಲ್ಕಿಯಲ್ಲಿ ಬೇಕರಿ ನಡೆಸುತ್ತಿದ್ದು, ಇಸ್ರೇಲ್ – ಪ್ಯಾಲೆಸ್ತೀನ್ ಸಂಘರ್ಷದ ವಿಚಾರದಲ್ಲಿ ಇತ್ತೀಚೆಗೆ ಇಸ್ರೇಲನ್ನು ಬೆಂಬಲಿಸಿ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ್ದ. ಇದನ್ನು ತಿಳಿದ ಕೆಲವು ಕಿಡಿಗೇಡಿ ಯುವಕರು ಬೇಕರಿಗೆ ಬಂದು ಯುವಕನಿಗ ಹಲ್ಲೆಗೈದಿದ್ದಲ್ಲದೆ, ತನ್ನದು ತಪ್ಪಾಯ್ತೆಂದು ಕ್ಷಮೆ ಕೇಳುವಂತೆ ಹೇಳಿ ವಿಡಿಯೋ ಮಾಡಿದ್ದಾರೆ. ಅಲ್ಲದೆ, ಇನ್ನು ಈ ರೀತಿ ಪೋಸ್ಟ್ ಮಾಡಿದರೆ ಜೀವ ತೆಗೆಯುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.
ಈ ರೀತಿಯ ಘಟನೆ ನಡೆದಿರುವುದು ಬಳಿಕ ಹಿಂದು ಸಂಘಟನೆಗಳ ಕಾರ್ಯಕರ್ತರಿಗೆ ತಿಳಿದು ಬೇಕರಿಗೆ ಬಂದು ಸಮಾಧಾನ ಹೇಳಿದ್ದಾರೆ. ಅಲ್ಲದೆ, ಮುಲ್ಕಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಪಣಂಬೂರು ಎಸಿಪಿ ಕಚೇರಿಗೆ ಒಯ್ದು ವಿಚಾರಣೆ ನಡೆಸಿದ್ದಾರೆ. ಆನಂತರ ಆರೋಪಿಗಳಲ್ಲಿ ಮುಚ್ಚಳಿಕೆ ಬರೆಯಿಸಿ, ಜಾಮೀನು ನೀಡಿ ಕಳುಹಿಸಿದ್ದಾರೆ.
ವಿಷಯ ತಿಳಿದ ಮೂಲ್ಕಿ- ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಹಿಂದು ಸಂಘಟನೆಗಳ ನಾಯಕರ ಜೊತೆ ಬೇಕರಿಗೆ ಭೇಟಿ ನೀಡಿದ್ದು ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮುಲ್ಕಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
The police personnel of Mulky station have arrested five young men who have been accused of vandalizing a bakery and beating up the bakery owner allegedly angered by the fact that the victim had supported Israel in his Facebook post.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am