ಬ್ರೇಕಿಂಗ್ ನ್ಯೂಸ್
26-05-21 11:01 pm Mangaluru Correspondent ಕರಾವಳಿ
ಮಂಗಳೂರು, ಮೇ 26: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು ಒಂದೇ ದಿನ ಹನ್ನೊಂದು ಮಂದಿ ಬಲಿಯಾಗಿರುವ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ. ಹದಿನೈದು ದಿನಗಳ ಲಾಕ್ಡೌನ್ ಬಳಿಕ ಸೋಂಕಿತರ ಸಂಖ್ಯೆ ಕಡಿಮೆಯಾದ್ರೂ ಸಾವಿನ ಸಂಖ್ಯೆಯಲ್ಲಿ ಒಂದೇ ಬಾರಿಗೆ ಏರಿಕೆಯಾಗಿದ್ದು ಆತಂಕ ಮೂಡಿಸಿದೆ.
ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿಗೆ 11 ಮಂದಿ ಸಾವು ಕಂಡಿದ್ದಾರೆ. ಇದರೊಂದಿಗೆ ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 884 ಕ್ಕೆ ಏರಿಕೆಯಾಗಿದೆ.
ದ.ಕ. ಜಿಲ್ಲೆಯಲ್ಲಿ ಇದೇ ವೇಳೆ 729 ಮಂದಿ ಕೊರೋನಾ ಪಾಸಿಟಿವ್ ಆಗಿದ್ದಾರೆ. ಇದಲ್ಲದೆ, ಇಂದು 756 ಮಂದಿ ಕೊರೋನಾದಿಂದ ಗುಣಮುಖರಾಗಿ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಹಾಗಿದ್ದರೂ ಜಿಲ್ಲೆಯಲ್ಲಿ ಒಟ್ಟು ಸೋಂಕಿತರು 10,099 ಮಂದಿ ಇದ್ದಾರೆ.
ವಾರದ ಹಿಂದೆ ದಿನದ ಸೋಂಕಿತರ ಸಂಖ್ಯೆ ಒಂದೂವರೆ ಸಾವಿರ ಇತ್ತು. ಈಗ ಅರ್ಧಕ್ಕೆ ಬಂದು ನಿಂತಿದ್ದು ಲಾಕ್ಡೌನ್ ಬಳಿಕ ಸೋಂಕು ಹರಡುವಿಕೆ ಕಡಿಮೆಯಾಗಿದ್ದನ್ನು ಸೂಚಿಸುತ್ತಿದೆ. ಆದರೆ, ಸಾವಿನ ಸಂಖ್ಯೆ ಜಿಲ್ಲೆಯಲ್ಲಿ ಇದೇ ಮೊದಲಿಗೆ ದಿನದಲ್ಲಿ ಹತ್ತಕ್ಕಿಂತ ಹೆಚ್ಚು ಆಗಿದೆ.
Covid 19 cases spike up in Mangalore 11 death reported as on May 26th 729 tested positive.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am