ಬ್ರೇಕಿಂಗ್ ನ್ಯೂಸ್
27-05-21 06:04 pm Udupi Correspondent ಕರಾವಳಿ
ಉಡುಪಿ, ಮೇ 27: ಉಡುಪಿಯಲ್ಲಿ ದತ್ತು ಸ್ವೀಕಾರ ಕೇಂದ್ರದ ಮಕ್ಕಳಿಗೂ ಕೊರೊನಾ ವಕ್ಕರಿಸಿದೆ. ದತ್ತು ಸ್ವೀಕಾರ ಕೇಂದ್ರದ ಪುಟ್ಟ ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿದ್ದು ಆಯಾ ಸೇರಿ 13 ಮಂದಿ ಮಕ್ಕಳು ಪಾಸಿಟಿವ್ ಆಗಿದ್ದಾರೆ.
ಉಡುಪಿ ಪೇಟೆಯ ಸಂತೆಕಟ್ಟೆಯಲ್ಲಿರುವ ಮಮತೆಯ ತೊಟ್ಟಿಲು ಹೆಸರಿನ ದತ್ತು ಸ್ವೀಕಾರ ಕೇಂದ್ರದಲ್ಲಿ ಅನಾಥ, ವಿಕಲಚೇತನ, ವಿಶೇಷ ಸಾಮರ್ಥ್ಯದ ಮಕ್ಕಳಿದ್ದಾರೆ. ಕೇಂದ್ರದಲ್ಲಿರುವ ಎಲ್ಲ 36 ಮಂದಿ ಮಕ್ಕಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ಈ ವೇಳೆ 13 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಕೇಂದ್ರದ ಒಂದು ವರ್ಷದಿಂದ ಹತ್ತು ವರ್ಷದ ಒಳಗಿನ ಮಕ್ಕಳಿಗೇ ಸೋಂಕು ಕಾಣಿಸಿದೆ.

ನೆಗೆಟಿವ್ ವರದಿ ಬಂದಿರುವ 23 ಮಂದಿ ಮಕ್ಕಳನ್ನು ಹತ್ತಿರದ ನರ್ಸಿಂಗ್ ಕಾಲೇಜಿನ ಹಾಸ್ಟೆಲಿಗೆ ಶಿಫ್ಟ್ ಮಾಡಲಾಗಿದೆ. ಪಾಸಿಟಿವ್ ಬಂದ ಮಕ್ಕಳಿಗೆ ಆಶ್ರಮದಲ್ಲೇ ಚಿಕಿತ್ಸೆ ಕೊಡಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
13 Children have been tested Covid positive in Child Adoption center at Udupi.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am