ಬ್ರೇಕಿಂಗ್ ನ್ಯೂಸ್
27-05-21 06:04 pm Udupi Correspondent ಕರಾವಳಿ
ಉಡುಪಿ, ಮೇ 27: ಉಡುಪಿಯಲ್ಲಿ ದತ್ತು ಸ್ವೀಕಾರ ಕೇಂದ್ರದ ಮಕ್ಕಳಿಗೂ ಕೊರೊನಾ ವಕ್ಕರಿಸಿದೆ. ದತ್ತು ಸ್ವೀಕಾರ ಕೇಂದ್ರದ ಪುಟ್ಟ ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿದ್ದು ಆಯಾ ಸೇರಿ 13 ಮಂದಿ ಮಕ್ಕಳು ಪಾಸಿಟಿವ್ ಆಗಿದ್ದಾರೆ.
ಉಡುಪಿ ಪೇಟೆಯ ಸಂತೆಕಟ್ಟೆಯಲ್ಲಿರುವ ಮಮತೆಯ ತೊಟ್ಟಿಲು ಹೆಸರಿನ ದತ್ತು ಸ್ವೀಕಾರ ಕೇಂದ್ರದಲ್ಲಿ ಅನಾಥ, ವಿಕಲಚೇತನ, ವಿಶೇಷ ಸಾಮರ್ಥ್ಯದ ಮಕ್ಕಳಿದ್ದಾರೆ. ಕೇಂದ್ರದಲ್ಲಿರುವ ಎಲ್ಲ 36 ಮಂದಿ ಮಕ್ಕಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ಈ ವೇಳೆ 13 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಕೇಂದ್ರದ ಒಂದು ವರ್ಷದಿಂದ ಹತ್ತು ವರ್ಷದ ಒಳಗಿನ ಮಕ್ಕಳಿಗೇ ಸೋಂಕು ಕಾಣಿಸಿದೆ.

ನೆಗೆಟಿವ್ ವರದಿ ಬಂದಿರುವ 23 ಮಂದಿ ಮಕ್ಕಳನ್ನು ಹತ್ತಿರದ ನರ್ಸಿಂಗ್ ಕಾಲೇಜಿನ ಹಾಸ್ಟೆಲಿಗೆ ಶಿಫ್ಟ್ ಮಾಡಲಾಗಿದೆ. ಪಾಸಿಟಿವ್ ಬಂದ ಮಕ್ಕಳಿಗೆ ಆಶ್ರಮದಲ್ಲೇ ಚಿಕಿತ್ಸೆ ಕೊಡಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
13 Children have been tested Covid positive in Child Adoption center at Udupi.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm