ಬ್ರೇಕಿಂಗ್ ನ್ಯೂಸ್
27-05-21 06:24 pm Mangalore Correspondent ಕರಾವಳಿ
ಕಾಸರಗೋಡು, ಮೇ 27: ಮೋಟಾರ್ ಪಂಪ್ ಚಾಲೂ ಮಾಡುವಾಗ ವಿದ್ಯುತ್ ತಗಲಿ ನಿವೃತ್ತ ಶಿಕ್ಷಕ ಮೃತಪಟ್ಟ ಘಟನೆ ಇಲ್ಲಿನ ಮಧೂರು ರಸ್ತೆಯ ಕೂಡ್ಲು ಎಂಬಲ್ಲಿ ನಡೆದಿದೆ.
ಕೂಡ್ಲು ನಿವಾಸಿ ಮುರಳೀಧರ (57) ಮೃತ ಶಿಕ್ಷಕ. ಪಟ್ಲ ಸರಕಾರಿ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿದ್ದ ಮುರಲೀಧರ ಒಂದು ವರ್ಷದ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಇಂದು ಮಧ್ಯಾಹ್ನ ಮೋಟಾರ್ ಪಂಪ್ ಚಾಲೂ ಮಾಡುತ್ತಿದ್ದಾಗ ಶಾಕ್ ತಗಲಿ ಈ ಘಟನೆ ನಡೆದಿದೆ.
ಶಾಕ್ ತಗಲಿ ಗಂಭೀರ ಸ್ಥಿತಿಯಲ್ಲಿದ್ದ ಮುರಲೀಧರ ಅವರನ್ನು ಕೂಡಲೇ ಕಾಸರಗೋಡಿನ ಆಸ್ಪತ್ರೆಗೆ ಕರೆತಂದಿದ್ದು ಆಗಲೇ ಮೃತಪಟ್ಟಿದ್ದರು. ಚೆರ್ಕಳ ನಿವಾಸಿಯಾಗಿದ್ದ ಮುರಳೀಧರ ಅವರು ಕೆಲ ಸಮಯಗಳಿಂದ ಕೂಡ್ಲುವಿನಲ್ಲಿ ವಾಸವಾಗಿದ್ದರು. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kasaragod Retired Teacher of govt school dies of Electric Shock. The Deceased has been identified as Muralidhar (57).
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm