ಬ್ರೇಕಿಂಗ್ ನ್ಯೂಸ್
27-05-21 11:04 pm Mangaluru Correspondent ಕರಾವಳಿ
ಮಂಗಳೂರು, ಮೇ 27: ಅನುಮತಿ ಇಲ್ಲದೆ ಮದುವೆ ಮೆಹಂದಿ ಕಾರ್ಯಕ್ರಮ ಆಯೋಜಿಸಿದ ಬಗ್ಗೆ ಕೋವಿಡ್-19 ನಿಯಮ ಉಲ್ಲಂಘಿಸಿದ ಆರೋಪದಡಿ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಪಾವೂರು ಗ್ರಾಮದ ಶೋಭಾ ಎಂಬವರು ಮೇ 20ರಂದು ಕೌಶಲ್ ಎಂಬವರ ಮದುವೆಯ ಬಗ್ಗೆ ಗ್ರಾಮ ಪಂಚಾಯತಿನಿಂದ ಷರತ್ತುಬದ್ಧ ಅನುಮತಿ ಪಡೆದಿದ್ದರು. ಆದರೆ, ಮದುವೆ ಮುನ್ನಾ ದಿನ ಮೇ 19ರಂದು ರಾತ್ರಿ ಅನುಮತಿ ಇಲ್ಲದೆ ಮೆಹಂದಿ ಕಾರ್ಯಕ್ರಮ ಆಯೋಜಿಸಿ ಧ್ವನಿವರ್ಧಕ ಬಳಸಿ ಯಾವುದೇ ಸಾಮಾಜಿಕ ಅಂತರ ಕಾಪಾಡದೆ, ಮಾಸ್ಕ್ ಧರಿಸದೆ ನೃತ್ಯ ಮಾಡುವ ಮೂಲಕ ಕೋವಿಡ್ 19 ನಿಯಮ ಉಲ್ಲಂಘಿಸಿದ್ದಾರೆ ಎಂದು ಪಾವೂರು ಗ್ರಾಪಂ ಪಿಡಿಒ ಸುಧಾರಾಣಿ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.

ಅದರಂತೆ ಕೊಣಾಜೆ ಪೊಲೀಸರು ಕರ್ನಾಟಕ ಎಪಿಡಮಿಕ್ ಕಾಯ್ದೆ ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Video:
Mangalore Mehandi function organised amid lockdown in Pavoor case booked in Konaje Police Station on organisers.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am