ಬ್ರೇಕಿಂಗ್ ನ್ಯೂಸ್
27-05-21 11:04 pm Mangaluru Correspondent ಕರಾವಳಿ
ಮಂಗಳೂರು, ಮೇ 27: ಅನುಮತಿ ಇಲ್ಲದೆ ಮದುವೆ ಮೆಹಂದಿ ಕಾರ್ಯಕ್ರಮ ಆಯೋಜಿಸಿದ ಬಗ್ಗೆ ಕೋವಿಡ್-19 ನಿಯಮ ಉಲ್ಲಂಘಿಸಿದ ಆರೋಪದಡಿ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಪಾವೂರು ಗ್ರಾಮದ ಶೋಭಾ ಎಂಬವರು ಮೇ 20ರಂದು ಕೌಶಲ್ ಎಂಬವರ ಮದುವೆಯ ಬಗ್ಗೆ ಗ್ರಾಮ ಪಂಚಾಯತಿನಿಂದ ಷರತ್ತುಬದ್ಧ ಅನುಮತಿ ಪಡೆದಿದ್ದರು. ಆದರೆ, ಮದುವೆ ಮುನ್ನಾ ದಿನ ಮೇ 19ರಂದು ರಾತ್ರಿ ಅನುಮತಿ ಇಲ್ಲದೆ ಮೆಹಂದಿ ಕಾರ್ಯಕ್ರಮ ಆಯೋಜಿಸಿ ಧ್ವನಿವರ್ಧಕ ಬಳಸಿ ಯಾವುದೇ ಸಾಮಾಜಿಕ ಅಂತರ ಕಾಪಾಡದೆ, ಮಾಸ್ಕ್ ಧರಿಸದೆ ನೃತ್ಯ ಮಾಡುವ ಮೂಲಕ ಕೋವಿಡ್ 19 ನಿಯಮ ಉಲ್ಲಂಘಿಸಿದ್ದಾರೆ ಎಂದು ಪಾವೂರು ಗ್ರಾಪಂ ಪಿಡಿಒ ಸುಧಾರಾಣಿ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.

ಅದರಂತೆ ಕೊಣಾಜೆ ಪೊಲೀಸರು ಕರ್ನಾಟಕ ಎಪಿಡಮಿಕ್ ಕಾಯ್ದೆ ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Video:
Mangalore Mehandi function organised amid lockdown in Pavoor case booked in Konaje Police Station on organisers.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am