ಬ್ರೇಕಿಂಗ್ ನ್ಯೂಸ್
30-05-21 09:21 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 30: ಧರ್ಮಸ್ಥಳ ಬಳಿಯ ನೆರಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಡಿಬಾಗಿಲಿನ ಸಿಯೋನ್ ಅನಾಥಾಶ್ರಮದಲ್ಲಿ ವೃದ್ಧರು ಸೇರಿದಂತೆ 210 ಜನರಿಗೆ ಕೊರೊನಾ ಸೋಂಕು ತಗಲಿದ್ದು , ಆತಂಕ ಸೃಷ್ಟಿಯಾಗಿದೆ.
ಆಶ್ರಮದ 270 ಜನರ ಪೈಕಿ 210 ಮಂದಿಯಲ್ಲಿ ಕೋವಿಡ್ ಸೋಂಕು ಕಂಡುಬಂದಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಅಲ್ಲಿನ ಎಲ್ಲರನ್ನೂ ಸಾಮೂಹಿಕ ಪರೀಕ್ಷೆಗೆ ಒಳಪಡಿಸಿದ್ದು , ಈ ವೇಳೆ ಸೋಂಕು ವ್ಯಾಪಕವಾಗಿ ಹರಡಿರುವುದು ಪತ್ತೆಯಾಗಿದೆ.

ಎರಡು ದಿನಗಳ ಹಿಂದೆ ಆಶ್ರಮದ ಕೆಲವರಲ್ಲಿ ಸೋಂಕು ಕಂಡುಬಂದಿತ್ತು. ಹೀಗಾಗಿ ಇಂದು ಎಲ್ಲರನ್ನೂ ರ್ಯಾಪಿಡ್ ಟೆಸ್ಟ್ ನಡೆಸಿದ್ದು ಬಹುತೇಕ ಎಲ್ಲರಲ್ಲೂ ಸೋಂಕು ಪತ್ತೆಯಾಗಿದೆ. ಸಿಯೋನ್ ಆಶ್ರಮದಲ್ಲಿ ಬಹುತೇಕ ವೃದ್ಧರು ಮತ್ತು ಮನೋರೋಗಿಗಳಿದ್ದಾರೆ. ಸೋಂಕಿತರನ್ನು ಕೋವಿಡ್ ಕೇರ್ ಸೆಂಟರಿಗೆ ಸ್ಥಳಾಂತರ ಮಾಡಲು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮುಂದಾಗಿದ್ದಾರೆ.
ಧರ್ಮಸ್ಥಳದ ರಜತಾದ್ರಿ ವಸತಿಗೃಹವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಮಾಡಲಾಗಿದ್ದು ಆಶ್ರಮದ ಸೋಂಕಿತರನ್ನು ಅಲ್ಲಿಗೆ ಸ್ಥಳಾಂತರ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ.
Seon Ashram Trust which takes care of the homeless is now a Covid Hotspot. 210 homeless people have been tested Cvoid positive. The Ashram is a rehabilitation centre in Belthangady, Mangalore which takes care of the mentally retarded, physically handicapped and homeless
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am