ಬ್ರೇಕಿಂಗ್ ನ್ಯೂಸ್
30-05-21 09:21 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 30: ಧರ್ಮಸ್ಥಳ ಬಳಿಯ ನೆರಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಡಿಬಾಗಿಲಿನ ಸಿಯೋನ್ ಅನಾಥಾಶ್ರಮದಲ್ಲಿ ವೃದ್ಧರು ಸೇರಿದಂತೆ 210 ಜನರಿಗೆ ಕೊರೊನಾ ಸೋಂಕು ತಗಲಿದ್ದು , ಆತಂಕ ಸೃಷ್ಟಿಯಾಗಿದೆ.
ಆಶ್ರಮದ 270 ಜನರ ಪೈಕಿ 210 ಮಂದಿಯಲ್ಲಿ ಕೋವಿಡ್ ಸೋಂಕು ಕಂಡುಬಂದಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಅಲ್ಲಿನ ಎಲ್ಲರನ್ನೂ ಸಾಮೂಹಿಕ ಪರೀಕ್ಷೆಗೆ ಒಳಪಡಿಸಿದ್ದು , ಈ ವೇಳೆ ಸೋಂಕು ವ್ಯಾಪಕವಾಗಿ ಹರಡಿರುವುದು ಪತ್ತೆಯಾಗಿದೆ.

ಎರಡು ದಿನಗಳ ಹಿಂದೆ ಆಶ್ರಮದ ಕೆಲವರಲ್ಲಿ ಸೋಂಕು ಕಂಡುಬಂದಿತ್ತು. ಹೀಗಾಗಿ ಇಂದು ಎಲ್ಲರನ್ನೂ ರ್ಯಾಪಿಡ್ ಟೆಸ್ಟ್ ನಡೆಸಿದ್ದು ಬಹುತೇಕ ಎಲ್ಲರಲ್ಲೂ ಸೋಂಕು ಪತ್ತೆಯಾಗಿದೆ. ಸಿಯೋನ್ ಆಶ್ರಮದಲ್ಲಿ ಬಹುತೇಕ ವೃದ್ಧರು ಮತ್ತು ಮನೋರೋಗಿಗಳಿದ್ದಾರೆ. ಸೋಂಕಿತರನ್ನು ಕೋವಿಡ್ ಕೇರ್ ಸೆಂಟರಿಗೆ ಸ್ಥಳಾಂತರ ಮಾಡಲು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮುಂದಾಗಿದ್ದಾರೆ.
ಧರ್ಮಸ್ಥಳದ ರಜತಾದ್ರಿ ವಸತಿಗೃಹವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಮಾಡಲಾಗಿದ್ದು ಆಶ್ರಮದ ಸೋಂಕಿತರನ್ನು ಅಲ್ಲಿಗೆ ಸ್ಥಳಾಂತರ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ.
Seon Ashram Trust which takes care of the homeless is now a Covid Hotspot. 210 homeless people have been tested Cvoid positive. The Ashram is a rehabilitation centre in Belthangady, Mangalore which takes care of the mentally retarded, physically handicapped and homeless
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am