ಬ್ರೇಕಿಂಗ್ ನ್ಯೂಸ್
30-05-21 09:43 pm Udupi Correspondent ಕರಾವಳಿ
ಉಡುಪಿ, ಮೇ 30: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗಿದೆ. ಜೂನ್ 7 ರ ನಂತರ ಸಂಪೂರ್ಣ ಲಾಕ್ಡೌನ್ ಮಾಡುವ ಅಗತ್ಯ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ರಘುಪತಿ ಭಟ್, ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ 18- 19 ಪರ್ಸೆಂಟ್ ಪಾಸಿಟಿವಿಟಿ ರೇಟ್ ಇದೆ. ಜೂನ್ ಏಳರ ಒಳಗೆ ಪಾಸಿಟಿವಿಟಿ ರೇಟ್ 10ಕ್ಕೆ ಇಳಿಯಬೇಕು. ಇದಕ್ಕಾಗಿ ಸಾರ್ವಜನಿಕ ಸಭೆ- ಸಮಾರಂಭ, ಓಡಾಟ ಕಾರ್ಯಕ್ರಮಗಳಿಗೆ ನಿರ್ಬಂಧ ಹಾಕಬೇಕು ಎಂದು ಹೇಳಿದರು.
ಈಗಾಗ್ಲೇ ಜನರ ಆರ್ಥಿಕತೆ ಮೇಲೆ ದೊಡ್ಡ ಹೊಡೆತ ಬಿದ್ದಿದೆ. ಇನ್ನೂ ಲಾಕ್ಡೌನ್ ಮುಂದುವರಿಸಿ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದು. ಜಿಲ್ಲೆಯ ಜನತೆಯಲ್ಲಿ ಈಗ ಜಾಗೃತಿ ಮೂಡುತ್ತಿದೆ. ಮುಂದಿನ ಮೂರು ತಿಂಗಳು ಎಲ್ಲಾ ಸಭೆ, ಸಮಾರಂಭಗಳಿಗೆ ನಿರ್ಬಂಧ ಹಾಕಬೇಕು. ಲಾಕ್ಡೌನ್ ಮುಂದುವರೆಸಿದರೆ ಯಾವುದೇ ಉಪಯೋಗವಿಲ್ಲ. ಪಾಸಿಟಿವಿಟಿ ರೇಟ್ ಹೆಚ್ಚು ಇದ್ದ ಜಿಲ್ಲೆಗಳಲ್ಲಿ ಲಾಕ್ಡೌನ್ ಕಂಟಿನ್ಯೂ ಮಾಡಬಹುದು ಎಂದು ರಘುಪತಿ ಭಟ್ ಸರಕಾರಕ್ಕೆ ಸಲಹೆ ಮಾಡಿದ್ದಾರೆ.
ಕೊರೋನಾ ನಿಯಂತ್ರಣಕ್ಕೆ ಬರುತ್ತಿರುವುದು ನಮ್ಮ ಪ್ರಯತ್ನದಿಂದ ಅಲ್ಲ. ಸಾಂಕ್ರಾಮಿಕ ರೋಗ ಒಂದು ಬಾರಿ ಎಲ್ಲಾ ಕಡೆ ವ್ಯಾಪಿಸಿದೆ. ದೇಹದಲ್ಲಿ ಬೆಳೆಯುವ ಹರ್ಡ್ಯುಮಿನಿಟಿಯಿಂದ ಈಗ ತನ್ನಿಂದ ತಾನೇ ಕೊರೊನಾ ಕಂಟ್ರೋಲಿಗೆ ಬಂದಿದೆ. ಹಾಗೆಂದು ಲಾಕ್ಡೌನ್ ಸಡಿಲಿಸಿದರೆ, ಲಾಕ್ಡೌನ್ ಮುಗಿಯಿತು ಎಂದು ಯಾರು ಕೂಡ ಮೈಮರೆಯಬಾರದು.
ಶೇಕಡಾ 70 ವ್ಯಾಕ್ಸಿನೇಷನ್ ಆಗುವ ವರೆಗೆ ಜನ ಬಹಳ ಜಾಗೃತಿಯಾಗಲೇಬೇಕು ಶಾಸಕ ರಘುಪತಿ ಭಟ್ ಅಭಿಪ್ರಾಯ ಪಟ್ಟಿದ್ದಾರೆ.
Cancel Locdown in Udupi says Raghupathi Bhat as COVID-19 cases low percent positive rate.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am