ಬ್ರೇಕಿಂಗ್ ನ್ಯೂಸ್
31-05-21 11:29 am Mangalore Correspondent ಕರಾವಳಿ
ಮಂಗಳೂರು, ಮೇ 31: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೇಶದ ಅತಿ ದೊಡ್ಡದು ಎನ್ನಲಾದ ಕಾರ್ಗೋ ವಿಮಾನ ಲ್ಯಾಂಡ್ ಆಗಿದೆ. ಭಾರತೀಯ ವಾಯುಪಡೆಗೆ ಸೇರಿದ ಮಿಲಿಟರಿ ಸಾರಿಗೆ ವಿಮಾನ ಸಿ- 17 ಗ್ಲೋಬ್ ಮಾಸ್ಟರ್ ಲ್ಯಾಂಡ್ ಆಗಿದ್ದು ಗಮನ ಸೆಳೆದಿದೆ.
ಗ್ಲೋಬ್ ಮಾಸ್ಟರ್ ಭಾರತದ ವಿಶಿಷ್ಟ ಮಿಲಿಟರಿ ಸಾರಿಗೆ ವಿಮಾನವಾಗಿದ್ದು, ನಾಲ್ಕು ಎಂಜಿನ್ಗಳನ್ನು ಹೊಂದಿದ್ದು ದೇಶದ ಅತಿದೊಡ್ಡ ಕಾರ್ಗೋ ವಿಮಾನಗಳಲ್ಲಿ ಒಂದಾಗಿದೆ. ನವ ಮಂಗಳೂರು ಬಂದರಿಗೆ ಇತ್ತೀಚೆಗೆ ಕುವೈಟ್ನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರ್ಗಳನ್ನು ಖಾಲಿ ಮಾಡಿದ ಬಳಿಕ ಮರಳಿ ವಿಮಾನದ ಮೂಲಕ ಮಂಗಳೂರಿಗೆ ಕರೆತಂದಿದೆ. ಟ್ಯಾಂಕರನ್ನು ಮರಳಿ ಕುವೈಟ್ಗೆ ಕೊಂಡೊಯ್ಯುವುದಕ್ಕಾಗಿ ಭಾನುವಾರ ಮಂಗಳೂರು ಏರ್ಪೋರ್ಟಿಗೆ ತರಲಾಗಿದೆ.
ಈ ಹಿಂದೆ ಮಂಗಳೂರು ಬಂದರಿಗೆ ಕುವೈಟ್ನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರ್ಗಳನ್ನು ಕೂಡ ಇದೇ ರೀತಿ ಏರ್ಫೋರ್ಸ್ ವಿಮಾನದಲ್ಲಿ ಬೇರೆಡೆಗೆ ಕಳುಹಿಸಲಾಗಿತ್ತು.


ಮಿಲಿಟರಿಗೆ ಬಳಸುವ ಸಿ-17 ಗ್ಲೋಬ್ಮಾಸ್ಟರ್ ವಿಮಾನವನ್ನು ಬೃಹತ್ ಪ್ರಮಾಣದ ಸರಕುಗಳನ್ನು ಸಾಗಿಸಲು ಬಳಸಲಾಗುತ್ತಿದೆ. ಟ್ಯಾಂಕರ್ ಹಾಗೂ ಇತರ ಘನ ವಾಹನಗಳನ್ನು ಕೂಡ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಸುಲಭದಲ್ಲಿ ಹೊತ್ತೊಯ್ಯಲಿದೆ. ವಿಶ್ವದ ನಾನಾ ಭಾಗಗಳಿಗೆ ತುರ್ತು ಸಂದರ್ಭಗಳಲ್ಲಿ ಸರಕುಗಳನ್ನು ಸರಬರಾಜು ಮಾಡುವ ಕೆಲಸವನ್ನು ಈ ವಿಮಾನ ಮಾಡುತ್ತಿದೆ.
ಕಠಿಣ ಭೂ ಪ್ರದೇಶಗಳ ವಾಯುನೆಲೆಗಳಲ್ಲೂ ಈ ವಿಮಾನ ಸುಲಭದಲ್ಲಿ ಲ್ಯಾಂಡ್ ಆಗುವ ಸಾಮರ್ಥ್ಯ ಹೊಂದಿದೆ.
Boeing C 17 Globemaster flight lands in Mangalore airport to return oxygen cylinders to Kuwait. The oxygen cylinders had come Via INS Ship from Kuwait to New Mangaluru Port Trust.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm