ಬ್ರೇಕಿಂಗ್ ನ್ಯೂಸ್
31-05-21 11:29 am Mangalore Correspondent ಕರಾವಳಿ
ಮಂಗಳೂರು, ಮೇ 31: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೇಶದ ಅತಿ ದೊಡ್ಡದು ಎನ್ನಲಾದ ಕಾರ್ಗೋ ವಿಮಾನ ಲ್ಯಾಂಡ್ ಆಗಿದೆ. ಭಾರತೀಯ ವಾಯುಪಡೆಗೆ ಸೇರಿದ ಮಿಲಿಟರಿ ಸಾರಿಗೆ ವಿಮಾನ ಸಿ- 17 ಗ್ಲೋಬ್ ಮಾಸ್ಟರ್ ಲ್ಯಾಂಡ್ ಆಗಿದ್ದು ಗಮನ ಸೆಳೆದಿದೆ.
ಗ್ಲೋಬ್ ಮಾಸ್ಟರ್ ಭಾರತದ ವಿಶಿಷ್ಟ ಮಿಲಿಟರಿ ಸಾರಿಗೆ ವಿಮಾನವಾಗಿದ್ದು, ನಾಲ್ಕು ಎಂಜಿನ್ಗಳನ್ನು ಹೊಂದಿದ್ದು ದೇಶದ ಅತಿದೊಡ್ಡ ಕಾರ್ಗೋ ವಿಮಾನಗಳಲ್ಲಿ ಒಂದಾಗಿದೆ. ನವ ಮಂಗಳೂರು ಬಂದರಿಗೆ ಇತ್ತೀಚೆಗೆ ಕುವೈಟ್ನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರ್ಗಳನ್ನು ಖಾಲಿ ಮಾಡಿದ ಬಳಿಕ ಮರಳಿ ವಿಮಾನದ ಮೂಲಕ ಮಂಗಳೂರಿಗೆ ಕರೆತಂದಿದೆ. ಟ್ಯಾಂಕರನ್ನು ಮರಳಿ ಕುವೈಟ್ಗೆ ಕೊಂಡೊಯ್ಯುವುದಕ್ಕಾಗಿ ಭಾನುವಾರ ಮಂಗಳೂರು ಏರ್ಪೋರ್ಟಿಗೆ ತರಲಾಗಿದೆ.
ಈ ಹಿಂದೆ ಮಂಗಳೂರು ಬಂದರಿಗೆ ಕುವೈಟ್ನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರ್ಗಳನ್ನು ಕೂಡ ಇದೇ ರೀತಿ ಏರ್ಫೋರ್ಸ್ ವಿಮಾನದಲ್ಲಿ ಬೇರೆಡೆಗೆ ಕಳುಹಿಸಲಾಗಿತ್ತು.


ಮಿಲಿಟರಿಗೆ ಬಳಸುವ ಸಿ-17 ಗ್ಲೋಬ್ಮಾಸ್ಟರ್ ವಿಮಾನವನ್ನು ಬೃಹತ್ ಪ್ರಮಾಣದ ಸರಕುಗಳನ್ನು ಸಾಗಿಸಲು ಬಳಸಲಾಗುತ್ತಿದೆ. ಟ್ಯಾಂಕರ್ ಹಾಗೂ ಇತರ ಘನ ವಾಹನಗಳನ್ನು ಕೂಡ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಸುಲಭದಲ್ಲಿ ಹೊತ್ತೊಯ್ಯಲಿದೆ. ವಿಶ್ವದ ನಾನಾ ಭಾಗಗಳಿಗೆ ತುರ್ತು ಸಂದರ್ಭಗಳಲ್ಲಿ ಸರಕುಗಳನ್ನು ಸರಬರಾಜು ಮಾಡುವ ಕೆಲಸವನ್ನು ಈ ವಿಮಾನ ಮಾಡುತ್ತಿದೆ.
ಕಠಿಣ ಭೂ ಪ್ರದೇಶಗಳ ವಾಯುನೆಲೆಗಳಲ್ಲೂ ಈ ವಿಮಾನ ಸುಲಭದಲ್ಲಿ ಲ್ಯಾಂಡ್ ಆಗುವ ಸಾಮರ್ಥ್ಯ ಹೊಂದಿದೆ.
Boeing C 17 Globemaster flight lands in Mangalore airport to return oxygen cylinders to Kuwait. The oxygen cylinders had come Via INS Ship from Kuwait to New Mangaluru Port Trust.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm