ಬ್ರೇಕಿಂಗ್ ನ್ಯೂಸ್
31-05-21 11:37 am Mangalore Correspondent ಕರಾವಳಿ
ಉಳ್ಳಾಲ, ಮೇ 31: ತೊಕ್ಕೊಟ್ಟಿನ ಆಟೋಮೊಬೈಲ್ ಮಳಿಗೆ ಒಂದರಲ್ಲಿ ಭಾರೀ ಬೆಂಕಿ ಅವಘಡ ಉಂಟಾದ ಘಟನೆ ನಡೆದಿದ್ದು ಧಗಧಗ ಹೊತ್ತಿ ಉರಿದ ಬೆಂಕಿ ಮತ್ತು ಆವರಿಸಿದ ಹೊಗೆ ತೊಕ್ಕೊಟ್ಟಿನಲ್ಲಿ ಆತಂಕದ ಕ್ಷಣಗಳಿಗೆ ಸಾಕ್ಷಿಯಾಯ್ತು.
ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯ ಕೊರಗಜ್ಜನ ಕಟ್ಟೆಯ ಸನಿಹದ ಕಟ್ಟಡದಲ್ಲಿ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕುಂಪಲ ನಿವಾಸಿ ಭರತ್ ಎಂಬವರಿಗೆ ಸೇರಿದ ದ್ವಿಚಕ್ರ ವಾಹನಗಳ ಆಟೋ ಮೊಬೈಲ್ಸ್ ಮಳಿಗೆ ಗೋಲ್ಡನ್ ಸ್ಟಾರ್ ಬೆಂಕಿಗಾಹುತಿಯಾಗಿದೆ.





ಬೆಳಗ್ಗೆ ಒಂಬತ್ತು ಗಂಟೆಗೆ ಆಟೋ ಮೊಬೈಲ್ಸ್ ಅಂಗಡಿಯನ್ನು ತೆರೆದಿದ್ದು ನಂತರ ಏನೋ ಅಗತ್ಯ ಕೆಲಸಕ್ಕಾಗಿ ಅಂಗಡಿ ಮುಚ್ಚಿ ಮನೆಗೆ ತೆರಳಿದ್ದರೆನ್ನಲಾಗಿದೆ. ಸ್ವಲ್ಪ ಹೊತ್ತಿನಲ್ಲಿ ಅಂಗಡಿಗೆ ಬೆಂಕಿ ಹತ್ತಿಕೊಂಡಿದ್ದು ಧಗ ಧಗನೆ ಹೊತ್ತಿ ಉರಿದಿದೆ. ಶಾಪ್ ಒಳಗಿದ್ದ ಪ್ಲಾಸ್ಟಿಕ್, ಇನ್ನಿತರ ಇಲೆಕ್ಟ್ರಾನಿಕ್ ವಸ್ತುಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಕಪ್ಪು ಹೊಗೆ ಬಿಡುತ್ತಾ ಆವರಿಸಿಕೊಂಡಿದೆ. ಸ್ಥಳೀಯರು, ಉಳ್ಳಾಲ ಪೊಲೀಸರು ಮತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಸೇರಿ ಬೆಂಕಿ ನಂದಿಸಿದ್ದಾರೆ.
Video:
Mangalore Two-Wheeler Automobile shop catches fire in Thokottu. The shop belongs to Kampala Resident Bharath. Fire brigade personnel are on the spot.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am