ಬ್ರೇಕಿಂಗ್ ನ್ಯೂಸ್
31-05-21 11:37 am Mangalore Correspondent ಕರಾವಳಿ
ಉಳ್ಳಾಲ, ಮೇ 31: ತೊಕ್ಕೊಟ್ಟಿನ ಆಟೋಮೊಬೈಲ್ ಮಳಿಗೆ ಒಂದರಲ್ಲಿ ಭಾರೀ ಬೆಂಕಿ ಅವಘಡ ಉಂಟಾದ ಘಟನೆ ನಡೆದಿದ್ದು ಧಗಧಗ ಹೊತ್ತಿ ಉರಿದ ಬೆಂಕಿ ಮತ್ತು ಆವರಿಸಿದ ಹೊಗೆ ತೊಕ್ಕೊಟ್ಟಿನಲ್ಲಿ ಆತಂಕದ ಕ್ಷಣಗಳಿಗೆ ಸಾಕ್ಷಿಯಾಯ್ತು.
ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯ ಕೊರಗಜ್ಜನ ಕಟ್ಟೆಯ ಸನಿಹದ ಕಟ್ಟಡದಲ್ಲಿ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕುಂಪಲ ನಿವಾಸಿ ಭರತ್ ಎಂಬವರಿಗೆ ಸೇರಿದ ದ್ವಿಚಕ್ರ ವಾಹನಗಳ ಆಟೋ ಮೊಬೈಲ್ಸ್ ಮಳಿಗೆ ಗೋಲ್ಡನ್ ಸ್ಟಾರ್ ಬೆಂಕಿಗಾಹುತಿಯಾಗಿದೆ.





ಬೆಳಗ್ಗೆ ಒಂಬತ್ತು ಗಂಟೆಗೆ ಆಟೋ ಮೊಬೈಲ್ಸ್ ಅಂಗಡಿಯನ್ನು ತೆರೆದಿದ್ದು ನಂತರ ಏನೋ ಅಗತ್ಯ ಕೆಲಸಕ್ಕಾಗಿ ಅಂಗಡಿ ಮುಚ್ಚಿ ಮನೆಗೆ ತೆರಳಿದ್ದರೆನ್ನಲಾಗಿದೆ. ಸ್ವಲ್ಪ ಹೊತ್ತಿನಲ್ಲಿ ಅಂಗಡಿಗೆ ಬೆಂಕಿ ಹತ್ತಿಕೊಂಡಿದ್ದು ಧಗ ಧಗನೆ ಹೊತ್ತಿ ಉರಿದಿದೆ. ಶಾಪ್ ಒಳಗಿದ್ದ ಪ್ಲಾಸ್ಟಿಕ್, ಇನ್ನಿತರ ಇಲೆಕ್ಟ್ರಾನಿಕ್ ವಸ್ತುಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಕಪ್ಪು ಹೊಗೆ ಬಿಡುತ್ತಾ ಆವರಿಸಿಕೊಂಡಿದೆ. ಸ್ಥಳೀಯರು, ಉಳ್ಳಾಲ ಪೊಲೀಸರು ಮತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಸೇರಿ ಬೆಂಕಿ ನಂದಿಸಿದ್ದಾರೆ.
Video:
Mangalore Two-Wheeler Automobile shop catches fire in Thokottu. The shop belongs to Kampala Resident Bharath. Fire brigade personnel are on the spot.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm