ಬ್ರೇಕಿಂಗ್ ನ್ಯೂಸ್
01-06-21 01:44 pm Udupi Correspondent ಕರಾವಳಿ
ಉಡುಪಿ, ಜೂನ್ 01: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ತೀರ್ಪನ್ನು ಜಿಲ್ಲಾ ಸತ್ರ ನ್ಯಾಯಾಲಯ ಜೂನ್ 8ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಲಾಕ್ಡೌನ್ ಹಿನ್ನೆಲೆಯಲ್ಲಿ ತೀರ್ಪು ಮುಂದೂಡಿರುವ ನ್ಯಾಯಾಲಯ, ಜೂನ್ 8ರಂದು ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿ ಹಾಗೂ ಸಾಕ್ಷ್ಯ ನಾಶ ಆರೋಪಿ ರಾಘವೇಂದ್ರ ಹಾಜರಾಗಲು ಆದೇಶ ನೀಡಿದೆ.

ಭಾಸ್ಕರ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ ಪ್ರಿಯಕರ ಮತ್ತು ಪುತ್ರನ ಜೊತೆ ಸೇರಿ ಗಂಡನನ್ನು ಕೊಂದು, ಹೋಮಕುಂಡದಲ್ಲಿ ಹಾಕಿ ಸುಟ್ಟ ಪ್ರಕರಣವಿದು. ರಾಜ್ಯಾದ್ಯಂತ ಈ ಕೊಲೆ ಪ್ರಕರಣ ಭಾರೀ ಸಂಚಲನ ಮೂಡಿಸಿತ್ತು.
ಕೊಲೆ ಪ್ರಕರಣ ಆರೋಪಿಗಳಾದ ನವನೀತ್ ಶೆಟ್ಟಿ ಹಾಗೂ ನಿರಂಜನ್ ಜೈಲಿನಲ್ಲಿದ್ದಾರೆ. ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ.

2016ರ ಜುಲೈ ತಿಂಗಳಲ್ಲಿ ಈ ಭೀಕರ ಕೊಲೆ ನಡೆದಿತ್ತು. ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಮತ್ತು ಪ್ರಿಯಕರ ನಿರಂಜನ್ ಜೊತೆ ಸೇರಿ ಭಾಸ್ಕರ ಶೆಟ್ಟಿಯನ್ನು ಮನೆಯಲ್ಲೇ ಹತ್ಯೆ ಮಾಡಿದ್ದರು. ಕಾರಿನಲ್ಲಿ ಪ್ರಿಯಕರನ ಮನೆ ನಂದಳಿಕೆಗೆ ಶವವನ್ನು ತೆಗೆದುಕೊಂಡು ಹೋಗಿ ಹೋಮಕುಂಡದಲ್ಲಿ ಶವವನ್ನು ಸುಟ್ಟು ಹಾಕಿದ್ದರು.
Udupi Bhaskar Shetty Murder case Verdict has been postponed by the court to June 8th. 2016 wife Rajeshwari and Son Killed her Husband and Burt the dead body into Ashes.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm