ಬ್ರೇಕಿಂಗ್ ನ್ಯೂಸ್
01-06-21 02:06 pm Mangalore Correspondent ಕರಾವಳಿ
Photo credits : Representative Image
ಮಂಗಳೂರು, ಜೂನ್ 1: ಕೊರೊನಾ ಅಟ್ಟಹಾಸ, ಬ್ಲಾಕ್ ಫಂಗಸ್ ಸಂಕಷ್ಟ ಎದುರಾಗಿರುವ ನಡುವೆಯೇ ಸೋಂಕು ಪೀಡಿತ ಮಕ್ಕಳಲ್ಲಿ ಹೊಸ ರೀತಿಯ ರೋಗ ಪರಿಣಾಮ ಕಾಣಿಸಿಕೊಂಡಿದೆ. ಕೊರೊನಾ ಸೋಂಕಿಗೆ ಒಳಗಾಗಿ ಗುಣಮುಖರಾದ ಮಕ್ಕಳಲ್ಲಿ ಕವಾಸಕಿ ಸಿಂಡ್ರೋಮ್ ಎನ್ನುವ ಲಕ್ಷಣಗಳು ಕಂಡುಬರುತ್ತಿರುವುದನ್ನು ವೈದ್ಯರು ಪತ್ತೆ ಮಾಡಿದ್ದಾರೆ.
ಸಾಮಾನ್ಯವಾಗಿ 12 ವರ್ಷದ ಒಳಗಿನ ಮಕ್ಕಳಲ್ಲಿ ಈ ರೀತಿಯ ಗುಣಲಕ್ಷಣ ರೋಗ ವಾಸಿಯಾದ ಐದಾರು ವಾರಗಳ ಬಳಿಕ ಕಾಣಿಸಿಕೊಳ್ಳುತ್ತಿದೆ. ಈ ರೀತಿಯ ಲಕ್ಷಣವನ್ನು ಮಕ್ಕಳಲ್ಲಿ ಆರಂಭದಲ್ಲೇ ಪತ್ತೆ ಹಚ್ಚದಿದ್ದರೆ ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆ ಇದೆ ಎಂದು ವೈದ್ಯರು ಎಚ್ವರಿಸಿದ್ದಾರೆ.

ಬ್ಲಾಕ್ ಫಂಗಸ್ ರೀತಿಯಲ್ಲೇ ರೋಗ ನಿರೋಧಕ ಶಕ್ತಿ ಕಡಿಮೆಯಾದ ಕಾರಣ ಕಾಣಿಸಿಕೊಳ್ಳುವ ಅಡ್ಡ ಪರಿಣಾಮ ಇದಾಗಿದ್ದು ಇದರಿಂದ ಮಕ್ಕಳಲ್ಲಿ ಬಹು ಅಂಗಾಂಗ ವೈಫಲ್ಯಕ್ಕೆ ಒಳಗಾಗುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಇದನ್ನು ವೈದ್ಯರು ಕವಾಸಕಿ ಸಿಂಡ್ರೋಮ್ ಎಂದು ಹೆಸರಿಸುತ್ತಿದ್ದಾರೆ. ಸೋಂಕು ಆಗಿ ಕೊರೊನಾ ನೆಗೆಟಿವ್ ಬಂದ ಮಕ್ಕಳಲ್ಲೂ ಈ ರೀತಿಯ ಲಕ್ಷಣ ಕಂಡುಬಂದಿದೆ.
ಅತಿಯಾದ ಜ್ವರ, ಕಣ್ಣು ಕೆಂಪಾಗುವುದು, ತುಟಿ, ನಾಲಿಗೆ ಕೆಂಪಾಗುವುದು, ವಾಂತಿ ಭೇದಿ ಕವಾಸಕಿ ಸಿಂಡ್ರೋಮ್ ಗುಣ ಲಕ್ಷಣಗಳು ಎಂದು ವೈದ್ಯರು ಹೇಳುತ್ತಿದ್ದಾರೆ.

ಮಂಗಳೂರಲ್ಲೂ 4 ಮಕ್ಕಳಲ್ಲಿ ಕವಾಸಕಿ ಸಿಂಡ್ರೋಮ್ ಕಂಡುಬಂದಿದ್ದು ಚಿಕಿತ್ಸೆಯ ಬಳಿಕ ಸಂಪೂರ್ಣ ಗುಣಮುಖರಾಗಿ ತೆರಳಿದ್ದಾರೆ ಎನ್ನುವ ಮಾಹಿತಿ ಆರೋಗ್ಯ ಇಲಾಖೆಯಿಂದ ಸಿಕ್ಕಿದೆ.
ರೋಗ ಲಕ್ಷಣಗಳ ಬಗ್ಗೆ ಪೋಷಕರು ಜಾಗೃತರಾಗಿದ್ದು ಸಂಶಯ ಕಂಡುಬಂದ ಕೂಡಲೇ ಮಕ್ಕಳ ತಜ್ಞರನ್ನು ಸಂಪರ್ಕಿಸುವಂತೆ ಸೂಚನೆ ನೀಡಲಾಗಿದೆ.
Kawasaki Disease in Infants and Young Children found in Mangalore after Covid and Black fungus. The condition causes inflammation in the blood vessels, and the symptoms can be severe. In addition to several days of fever, children with Kawasaki disease may develop symptoms such as rash, swollen neck glands, swollen hands and feet, and red eyes, lips, and tongue.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am