ಬ್ರೇಕಿಂಗ್ ನ್ಯೂಸ್
02-06-21 01:01 pm Mangalore Correspondent ಕರಾವಳಿ
Photo credits : File
ಮಂಗಳೂರು, ಜೂ.2 : ಕೊರೊನಾ ಸೋಂಕಿನಿಂದ ಗುಣಮುಖರಾದವರ ಆರೋಗ್ಯದ ಬಗ್ಗೆ ನಿಗಾ ಇಡಲು ಜಿಲ್ಲೆಯ ಎಂಟು ವೈದ್ಯಕೀಯ ಮಹಾವಿದ್ಯಾಲಯಗಳ ಕಮ್ಯುನಿಟಿ ಮೆಡಿಸಿನ್ ವಿಭಾಗದ ತಜ್ಞರ ತಂಡವನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ನೇಮಕ ಮಾಡಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಪ್ರತಿ ದಿನ ಸುಮಾರು 800 ರಿಂದ 900 ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದು ಅದರಲ್ಲಿ ಶೇಕಡಾ 5 ರಿಂದ 10 ರಷ್ಟು ರೋಗಿಗಳು ಜಿಲ್ಲೆಯ ವಿವಿಧ ಸರಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಮತ್ತು ವೈದ್ಯಕೀಯ ವಿದ್ಯಾಲಯದ ಆಸ್ಪತ್ರೆಗಳಲ್ಲಿ ಒಳರೋಗಿಗಳಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಾರೆ. ಕೋವಿಡ್ ಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ರೋಗಿಗಳು ಬ್ಲಾಕ್ ಫಂಗಸ್ ಸೋಂಕಿಗೆ ಒಳಗಾಗುವುದನ್ನು ತಡೆಗಟ್ಟಲು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ದಿನಾಂಕದಿಂದ ನಾಲ್ಕು ವಾರಗಳ ಕಾಲ ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಲು ವೈದ್ಯರ ತಂಡವನ್ನು ನೇಮಕ ಮಾಡಲಾಗಿದೆ.

ವೈದ್ಯರ ತಂಡವು ರೋಗಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಆರೋಗ್ಯದ ಬಗ್ಗೆ ವಿಚಾರಿಸಲಿದೆ. ಸಂಶಯ ಕಂಡುಬಂದಲ್ಲಿ ಪೂರ್ಣ ಮಾಹಿತಿಯನ್ನು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳ ಕಚೇರಿಗೆ ಇ-ಮೇಲ್ ಮೂಲಕ ತಕ್ಷಣ ತಿಳಿಸಬೇಕು. ಕ್ರೋಡೀಕೃತ ವರದಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ದಿನಂಪ್ರತಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
Dakshina Kannada DC Dr. Rajendra Kumar from a team of Doctors to Monitor Covid Patients from the attack of Black Fungus.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm