ಬ್ರೇಕಿಂಗ್ ನ್ಯೂಸ್
03-06-21 10:47 am Udupi Correspondent ಕರಾವಳಿ
ಕಾರ್ಕಳ, ಜೂ.3 : ಕಾರ್ಕಳ ಪೇಟೆಯ ಹವಾಲ್ದಾರ್ ಬೆಟ್ಟು ಎಂಬಲ್ಲಿ ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಕೆ.ಪಿ.ಅನಂತ ಪ್ರಭು(84) ಮತ್ತು ಕೆಪಿ.ಪದ್ಮಾ ಪ್ರಭು(82) ಎಂದು ಗುರುತಿಸಲಾಗಿದೆ. ಮೇ 31ರಂದು ಮನೆಯಲ್ಲಿ ವಿಷ ಸೇವಿಸಿದ್ದು ತೀವ್ರ ಅಸ್ವಸ್ಥರಾಗಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ದಂಪತಿ ಕೊನೆಯುಸಿರೆಳೆದಿದ್ದಾರೆ.
ಅನಂತಪ್ರಭು ಜೂ.1ರ ಬೆಳಗ್ಗೆ ಮೃತರಾದರೆ, ಪದ್ಮಾ ಪ್ರಭು ಅದೇ ದಿನ ಮಧ್ಯಾಹ್ನದ ವೇಳೆಗೆ ಮೃತಪಟ್ಟಿದ್ದಾರೆ. ಕೆನರಾ ಬ್ಯಾಂಕ್ನಲ್ಲಿ ಉದ್ಯೋಗಿಯಾಗಿದ್ದ ಕೆ.ಪಿ. ಅನಂತ ಪ್ರಭು, ಉದ್ಯೋಗಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಕಾರ್ಕಳ ನಗರದಲ್ಲಿ ಪಾತ್ರೆ ಮಳಿಗೆ ನಡೆಸುತ್ತಿದ್ದರು.
ಈ ನಡುವೆ ಪತ್ನಿ ಪದ್ಮಾ ಪ್ರಭು ಅನಾರೋಗ್ಯಕ್ಕೆ ತುತ್ತಾಗಿದ್ದರು. ವೃದ್ಧಾಪ್ಯ ಮತ್ತು ಅನಾರೋಗ್ಯದಿಂದ ಬೇಸತ್ತ ದಂಪತಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ದಂಪತಿಗೆ ಇಬ್ಬರು ಪುತ್ರರಿದ್ದು ಒಬ್ಬಾತ ಭಾರತೀಯ ಸೇನೆಯಲ್ಲಿ ಕರ್ನಲ್ ಹುದ್ದೆಯಲ್ಲಿದ್ದಾರೆ.
In a tragic incident Elderly couple has been found dead at Home after consuming poison in Karkala. The reason for their suicide is still not yet know.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am