ಬ್ರೇಕಿಂಗ್ ನ್ಯೂಸ್
03-06-21 10:47 am Udupi Correspondent ಕರಾವಳಿ
ಕಾರ್ಕಳ, ಜೂ.3 : ಕಾರ್ಕಳ ಪೇಟೆಯ ಹವಾಲ್ದಾರ್ ಬೆಟ್ಟು ಎಂಬಲ್ಲಿ ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಕೆ.ಪಿ.ಅನಂತ ಪ್ರಭು(84) ಮತ್ತು ಕೆಪಿ.ಪದ್ಮಾ ಪ್ರಭು(82) ಎಂದು ಗುರುತಿಸಲಾಗಿದೆ. ಮೇ 31ರಂದು ಮನೆಯಲ್ಲಿ ವಿಷ ಸೇವಿಸಿದ್ದು ತೀವ್ರ ಅಸ್ವಸ್ಥರಾಗಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ದಂಪತಿ ಕೊನೆಯುಸಿರೆಳೆದಿದ್ದಾರೆ.
ಅನಂತಪ್ರಭು ಜೂ.1ರ ಬೆಳಗ್ಗೆ ಮೃತರಾದರೆ, ಪದ್ಮಾ ಪ್ರಭು ಅದೇ ದಿನ ಮಧ್ಯಾಹ್ನದ ವೇಳೆಗೆ ಮೃತಪಟ್ಟಿದ್ದಾರೆ. ಕೆನರಾ ಬ್ಯಾಂಕ್ನಲ್ಲಿ ಉದ್ಯೋಗಿಯಾಗಿದ್ದ ಕೆ.ಪಿ. ಅನಂತ ಪ್ರಭು, ಉದ್ಯೋಗಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಕಾರ್ಕಳ ನಗರದಲ್ಲಿ ಪಾತ್ರೆ ಮಳಿಗೆ ನಡೆಸುತ್ತಿದ್ದರು.
ಈ ನಡುವೆ ಪತ್ನಿ ಪದ್ಮಾ ಪ್ರಭು ಅನಾರೋಗ್ಯಕ್ಕೆ ತುತ್ತಾಗಿದ್ದರು. ವೃದ್ಧಾಪ್ಯ ಮತ್ತು ಅನಾರೋಗ್ಯದಿಂದ ಬೇಸತ್ತ ದಂಪತಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ದಂಪತಿಗೆ ಇಬ್ಬರು ಪುತ್ರರಿದ್ದು ಒಬ್ಬಾತ ಭಾರತೀಯ ಸೇನೆಯಲ್ಲಿ ಕರ್ನಲ್ ಹುದ್ದೆಯಲ್ಲಿದ್ದಾರೆ.
In a tragic incident Elderly couple has been found dead at Home after consuming poison in Karkala. The reason for their suicide is still not yet know.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm