ಬ್ರೇಕಿಂಗ್ ನ್ಯೂಸ್
03-06-21 11:00 am Mangalore Correspondent ಕರಾವಳಿ
ಬಂಟ್ವಾಳ, ಜೂನ್ 3: ತುಂಬೆಯ ಬಿಎ ಟಿಂಬರ್ & ಮ್ಯಾನುಫ್ಯಾಕ್ಚರಿಂಗ್ ಪ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಮೆಂಟ್ ಶೀಟ್ ತುಂಡಾಗಿ ಬಿದ್ದು 68 ವರ್ಷದ ಕಾರ್ಮಿಕರೊಬ್ಬರು ಬಲಿಯಾದ ಘಟನೆ ನಡೆದಿದೆ.
ಬುಧವಾರ ಬೆಳಗ್ಗೆ ಅಬುಬಕ್ಕರ್ ಸಿದ್ದಿಕ್ (68), ಸಿನಾನ್ ಮತ್ತು ಸುಜಯ್ ರಾಕಿಬ್ ಎಂಬವರು ಸೇರಿ ಪ್ಲೈವುಡ್ ಫ್ಯಾಕ್ಟರಿಯಲ್ಲಿ ಸಿಮೆಂಟ್ ಶೀಟ್ ಹಾಕುವ ಕಾರ್ಯದಲ್ಲಿ ತೊಡಗಿದ್ದರು. ಮೇಲ್ಭಾಗದಲ್ಲಿ ನಿಂತು ಸಿಮೆಂಟ್ ಶೀಟ್ ಕೆಲಸ ನಡೆಸುತ್ತಿದ್ದಾಗ, ಶೀಟ್ ತುಂಡಾಗಿದ್ದು ಮೇಲಿದ್ದ ಅಬುಬಕ್ಕರ್ ಸಿದ್ದಿಕ್ ಫ್ಯಾಕ್ಟರಿಯ ಸ್ಟೀಮ್ ಪೈಪ್ ಮೇಲೆ ಬಿದ್ದಿದ್ದಾರೆ.
ತಲೆಯ ಭಾಗಕ್ಕೆ ತೀವ್ರ ಗಾಯಗೊಂಡ ಸಿದ್ದಿಕ್ ಅವರನ್ನು ತುಂಬೆಯ ಆಸ್ಪತ್ರೆಗೆ ಕೊಂಡೊಯ್ದು ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಸಂಜೆ ಹೊತ್ತಿಗೆ ಸಿದ್ದಿಕ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕೆಲಸ ಮಾಡುತ್ತಿದ್ದ ಕಾರ್ಮಿಕರ ಸುರಕ್ಷತೆ ಬಗ್ಗೆ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ ಸಾವು ಆಗಿದೆ. ಈ ಘಟನೆಗೆ ಫ್ಯಾಕ್ಟರಿ ಮಾಲಕ ಅಬ್ದುಲ್ ಸಲಾಂ ನಿರ್ಲಕ್ಷ್ಯವೇ ಕಾರಣ ಎಂದು ಇಬ್ರಾಹಿಂ ಖಲೀಲ್ ಎಂಬವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
Elderly Man dies after cement sheet falls on him at Playwood factory in Thumbay in Bantwal. The deceased has been identified as Sadiq (68).
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am