ಬ್ರೇಕಿಂಗ್ ನ್ಯೂಸ್
29-08-20 05:21 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 29: ಕಡಲ ತಡಿಯಲ್ಲಿ ಇಂದು ರಾಶಿ ರಾಶಿ ಮೀನುಗಳು. ಅಲೆಗಳೊಂದಿಗೆ ದಡಕ್ಕೆ ಬಂದು ಬೀಳುತ್ತಿರುವ ಮೀನತ್ತು ಕೊಂಡು ಹೋಗಲು ಜನ ಮುಗಿದ್ದಿದ್ದರು. ಹೌದು ಈ ದೃಶ್ಯ ಕಂಡು ಬಂದದ್ದು ಉಡುಪಿಯ ಮಟ್ಟು ಕಡಲ ಕಿನಾರೆಯಲ್ಲಿ. ಉಡುಪಿಯ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬೆಲೆಗೆ ರಾಶಿ ರಾಶಿ ಮೀನುಗಳು ಬಿದ್ದು ಮೀನುಗಾರರಿಗೆ ಬಂಪರ್ ಲಾಟರಿ ಹೊಡೆದಂತಾಗಿದೆ.
ಕರಾವಳಿ, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾದಾಗ ಬಂದಾಗ ಕಡಲಿನಲ್ಲಿ ತೂಫಾನು ಏಳುತ್ತೆ, ಅಲೆಗಳು ಅಬ್ಬರ ಹೆಚ್ಚಾದಾಗ ರಾಶಿ ರಾಶಿ ಮೀನುಗಳು ಕಡಲ ತೀರಕ್ಕೆ ದಾಂಗುಡಿ ಇಡುತ್ತವೆ. ಇದನ್ನೇ ಎದುರು ನೋಡುವ ನಾಡದೋಣಿಯವರು ಕೈರಂಪಣಿ ಬಲೆ ಬೀಸಿ ಭರ್ಜರಿ ಮೀನಿನ ಬೇಟೆಯಾಡುತ್ತಾರೆ.


ಅದರಂತೆ ಉಡುಪಿಯ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬಲೆಗೆ ಮೀನುಗಾರರ ನಿರೀಕ್ಷೆಗೂ ಮೀರಿ ವಿವಿಧ ಬಗೆಯ ಮೀನುಗಳು ಬಿದ್ದಿದ್ದು, ಹೀಗೆ ರಾಶಿ ರಾಶಿ ಮೀನುಗಳನ್ನು ಕಂಡು ಮೀನುಗಾರರು ಫುಲ್ ಖುಷಿಯಾಗಿದ್ದಾರೆ. ಈ ನಡುವೆ ಅಲೆಗಳೊಂದಿಗೆ ತೀರಕ್ಕೆ ಬಂದು ಬೀಳುವ ಮೀನಗಳನ್ನು ಕೊಂಡು ಹೋಗಲು ಜನ ಮುಗಿ ಬಿದ್ದಿದ್ದರು.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm