ಬ್ರೇಕಿಂಗ್ ನ್ಯೂಸ್
29-08-20 05:21 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 29: ಕಡಲ ತಡಿಯಲ್ಲಿ ಇಂದು ರಾಶಿ ರಾಶಿ ಮೀನುಗಳು. ಅಲೆಗಳೊಂದಿಗೆ ದಡಕ್ಕೆ ಬಂದು ಬೀಳುತ್ತಿರುವ ಮೀನತ್ತು ಕೊಂಡು ಹೋಗಲು ಜನ ಮುಗಿದ್ದಿದ್ದರು. ಹೌದು ಈ ದೃಶ್ಯ ಕಂಡು ಬಂದದ್ದು ಉಡುಪಿಯ ಮಟ್ಟು ಕಡಲ ಕಿನಾರೆಯಲ್ಲಿ. ಉಡುಪಿಯ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬೆಲೆಗೆ ರಾಶಿ ರಾಶಿ ಮೀನುಗಳು ಬಿದ್ದು ಮೀನುಗಾರರಿಗೆ ಬಂಪರ್ ಲಾಟರಿ ಹೊಡೆದಂತಾಗಿದೆ.
ಕರಾವಳಿ, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾದಾಗ ಬಂದಾಗ ಕಡಲಿನಲ್ಲಿ ತೂಫಾನು ಏಳುತ್ತೆ, ಅಲೆಗಳು ಅಬ್ಬರ ಹೆಚ್ಚಾದಾಗ ರಾಶಿ ರಾಶಿ ಮೀನುಗಳು ಕಡಲ ತೀರಕ್ಕೆ ದಾಂಗುಡಿ ಇಡುತ್ತವೆ. ಇದನ್ನೇ ಎದುರು ನೋಡುವ ನಾಡದೋಣಿಯವರು ಕೈರಂಪಣಿ ಬಲೆ ಬೀಸಿ ಭರ್ಜರಿ ಮೀನಿನ ಬೇಟೆಯಾಡುತ್ತಾರೆ.


ಅದರಂತೆ ಉಡುಪಿಯ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬಲೆಗೆ ಮೀನುಗಾರರ ನಿರೀಕ್ಷೆಗೂ ಮೀರಿ ವಿವಿಧ ಬಗೆಯ ಮೀನುಗಳು ಬಿದ್ದಿದ್ದು, ಹೀಗೆ ರಾಶಿ ರಾಶಿ ಮೀನುಗಳನ್ನು ಕಂಡು ಮೀನುಗಾರರು ಫುಲ್ ಖುಷಿಯಾಗಿದ್ದಾರೆ. ಈ ನಡುವೆ ಅಲೆಗಳೊಂದಿಗೆ ತೀರಕ್ಕೆ ಬಂದು ಬೀಳುವ ಮೀನಗಳನ್ನು ಕೊಂಡು ಹೋಗಲು ಜನ ಮುಗಿ ಬಿದ್ದಿದ್ದರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm