ಬ್ರೇಕಿಂಗ್ ನ್ಯೂಸ್
29-08-20 05:21 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 29: ಕಡಲ ತಡಿಯಲ್ಲಿ ಇಂದು ರಾಶಿ ರಾಶಿ ಮೀನುಗಳು. ಅಲೆಗಳೊಂದಿಗೆ ದಡಕ್ಕೆ ಬಂದು ಬೀಳುತ್ತಿರುವ ಮೀನತ್ತು ಕೊಂಡು ಹೋಗಲು ಜನ ಮುಗಿದ್ದಿದ್ದರು. ಹೌದು ಈ ದೃಶ್ಯ ಕಂಡು ಬಂದದ್ದು ಉಡುಪಿಯ ಮಟ್ಟು ಕಡಲ ಕಿನಾರೆಯಲ್ಲಿ. ಉಡುಪಿಯ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬೆಲೆಗೆ ರಾಶಿ ರಾಶಿ ಮೀನುಗಳು ಬಿದ್ದು ಮೀನುಗಾರರಿಗೆ ಬಂಪರ್ ಲಾಟರಿ ಹೊಡೆದಂತಾಗಿದೆ.
ಕರಾವಳಿ, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾದಾಗ ಬಂದಾಗ ಕಡಲಿನಲ್ಲಿ ತೂಫಾನು ಏಳುತ್ತೆ, ಅಲೆಗಳು ಅಬ್ಬರ ಹೆಚ್ಚಾದಾಗ ರಾಶಿ ರಾಶಿ ಮೀನುಗಳು ಕಡಲ ತೀರಕ್ಕೆ ದಾಂಗುಡಿ ಇಡುತ್ತವೆ. ಇದನ್ನೇ ಎದುರು ನೋಡುವ ನಾಡದೋಣಿಯವರು ಕೈರಂಪಣಿ ಬಲೆ ಬೀಸಿ ಭರ್ಜರಿ ಮೀನಿನ ಬೇಟೆಯಾಡುತ್ತಾರೆ.


ಅದರಂತೆ ಉಡುಪಿಯ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬಲೆಗೆ ಮೀನುಗಾರರ ನಿರೀಕ್ಷೆಗೂ ಮೀರಿ ವಿವಿಧ ಬಗೆಯ ಮೀನುಗಳು ಬಿದ್ದಿದ್ದು, ಹೀಗೆ ರಾಶಿ ರಾಶಿ ಮೀನುಗಳನ್ನು ಕಂಡು ಮೀನುಗಾರರು ಫುಲ್ ಖುಷಿಯಾಗಿದ್ದಾರೆ. ಈ ನಡುವೆ ಅಲೆಗಳೊಂದಿಗೆ ತೀರಕ್ಕೆ ಬಂದು ಬೀಳುವ ಮೀನಗಳನ್ನು ಕೊಂಡು ಹೋಗಲು ಜನ ಮುಗಿ ಬಿದ್ದಿದ್ದರು.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm